ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಮೊಬೈಲ್ ಹೇಗೆ ತಲುಪಿಸುತ್ತಿದ್ದರು ಗೊತ್ತೇ?
ಬೆಂಗಳೂರು, ಡಿಸೆಂಬರ್ 8: ಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗೃಹಕ್ಕೆ ಪೂರೈಕೆಯಾಗುವ ಊಟದ ಜೊತೆ 6 ಮೊಬೈಲ್ಗಳು ಪತ್ತೆಯಾಗಿವೆ. ಮೂವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಟಾಟಾ 207 ವಾಹನದ ಮಾಲೀಕ ಗುತ್ತಿಗೆದಾರ ಸುರೇಶ್ ಬಾಬು ಮತ್ತು ಚಾಲಕ, ಆಹಾರ ತಯಾರಕನನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆಗೆ ಪರಪ್ಪನ ಅಗ್ರಹಾರ ಪೊಲೀಸರು ವಶಕ್ಕೆ ಪಡೆದಿರುವುದಾಗಿ ಆಗ್ನೇಯ ವಿಭಾಗ ಡಿಸಿಪಿ ಡಾ ಎಂ.ಬಿ ಬೋರಲಿಂಗಯ್ಯ ತಿಳಿಸಿದ್ದಾರೆ.
ಪ್ರತಿದಿನ ಕೈದಿಗಳಿಗೆ ಆಹಾರ ಪದಾರ್ಥಗಳನ್ನು ವಾಹನದಲ್ಲಿ ಸರಬರಾಜು ಮಾಡಲಾಗುತ್ತಿತ್ತು. ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸುರೇಶ್ ಬಾಬು ಮತ್ತು ಇಬ್ಬರು ಸಹಾಯಕ ಜೊತೆ ಮಟನ್ ಸೇರಿ ಇತರೆ ಪದಾರ್ಥಗಳನ್ನು ವಾಹನದಲ್ಲಿ ತಂದಿದ್ದ, ಜೈಲಿನ ಮುಖ್ಯದ್ವಾರದಲ್ಲಿ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ವಾಹನ ತಪಸಾಣೆ ನಡೆಸುತ್ತಿದ್ದ ವೇಳೆ ಡೀಸೆಲ್ ಟ್ಯಾಂಕ್ ಹತ್ತಿರ ರಹಸ್ಯ ಬಾಕ್ಸ್ ಪತ್ತೆಯಾಗಿದೆ.

ಅನುಮಾನ ಬಂದು ಬಾಕ್ಸ್ ತೆಗೆದು ನೋಡಿದಾಗ ಆರು ಆಂಡ್ರಾಯ್ಡ್ ಮೊಬೈಲ್ಗಳು ಪತ್ತೆಯಾಗಿವೆ. ಪೊಲೀಸರು ತೆರಳಿ ವಾಹನ ಮತ್ತು ಮೊಬೈ ಜಪ್ತಿ ಮಾಡಿದ್ದಾರೆ. ಬಳಿಕ ಮೂವರನ್ನು ಬಂಧಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications