ನಮ್ಮ ಬೆಂಗಳೂರು ಪ್ರಶಸ್ತಿಗೆ ಭಾಜನರಾದ 6 ಮಂದಿ ಸಾಧಕರು
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರನ್ನು ಗುರುತಿಸಿ ಗೌರವಿಸುತ್ತಾ ಬಂದಿರುವ 'ನಮ್ಮ ಬೆಂಗಳೂರು ಪ್ರತಿಷ್ಠಾನ', ಪ್ರತಿ ವರ್ಷದಂತೆ ಈ ವರ್ಷವೂ ಆರು ಮಂದಿ ಬೆಂಗಳೂರಿಗರನ್ನು ಸನ್ಮಾನಿಸಿದೆ.
ಬೆಂಗಳೂರು, ಮಾರ್ಚ್ 13: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರನ್ನು ಗುರುತಿಸಿ ಗೌರವಿಸುತ್ತಾ ಬಂದಿರುವ 'ನಮ್ಮ ಬೆಂಗಳೂರು ಪ್ರತಿಷ್ಠಾನ', ಪ್ರತಿ ವರ್ಷದಂತೆ ಈ ವರ್ಷವೂ ಆರು ಮಂದಿ ಬೆಂಗಳೂರಿಗರನ್ನು ಸನ್ಮಾನಿಸಿದೆ. 2016ರ ನಮ್ಮ ಬೆಂಗಳೂರು ಪ್ರಶಸ್ತಿ ಭಾಜನರಾದವರ ವಿವರ ಇಲ್ಲಿದೆ.
ಅಂತಿಮವಾಗಿ ಪ್ರಶಸ್ತಿ ಗೆದ್ದ 6 ಮಂದಿ ಸಾಧಕರು:
* ಡಾ.ಟಿ.ವಿ.ರಾಮಚಂದ್ರ, ಕೆರೆ ಅಭಿವೃದ್ಧಿ
* ಗೀತಾ ಮೆನನ್, ಸ್ತ್ರೀ ಜಾಗೃತಿ ಸಮಿತಿ
* ಜಗನ್ನಾಥರಾವ್, ಬಿಬಿಎಂಪಿಯ ಅರಣ್ಯ ವಿಭಾಗ
* ಧನ್ಯಾ ರಾಜೇಂದ್ರನ್, ಪತ್ರಕರ್ತೆ
* ಜಾಸ್ಮಿನ್ ಪತೇಜಾ, ಸಾಮಾಜಿಕ ಕಾರ್ಯಕರ್ತೆ
* ಹರ್ಷಲ್ ಮಿತ್ತಲ್, ಸಾಫ್ಟ್ ವೇರ್ ತಂತ್ರಜ್ಞ

ಐದು ವಿಭಾಗಗಳಲ್ಲಿ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದ ಹೆಸರುಗಳು:
ಸರ್ಕಾರಿ ಸೇವೆ: ಸರ್ಕಾರಿ ಸೇವಾ ವಿಭಾಗದಲ್ಲಿ ಕೋರಮಂಗಲ ಠಾಣೆ ಇನ್ಸ್ಪೆಕ್ಟರ್ ಆರ್.ಎಂ.ಅಜಯ್, ಬೆಂಗಳೂರು ನಗರ ಉಪ ಅರಣ್ಯ ಸಂರಕ್ಷಣಾಕಾರಿ ದೀಪಕ್ ಭಾಜ್ಪಯ್, ಬೊಮ್ಮನಹಳ್ಳಿ ಠಾಣೆ ಇನ್ಸ್ ಪೆಕ್ಟರ್ ಮಂಜುನಾಥ್, ಎಚ್ಎಸ್ಆರ್ ಲೇಔಟ್ ಸಂಚಾರಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರಾವ್ ಗಣೇಶ್ ಜನಾರ್ದನ್, ಬಿಬಿಎಂಪಿಯ ಅರಣ್ಯ ವಿಭಾಗದ ಜಗನ್ನಾಥರಾವ್, ಮಿಂಟೋ ಆಸ್ಪತ್ರೆ ನಿರ್ದೇಶಕ ತ್ಯಾಮಗೊಂಡ್ಲು ಕೃಷ್ಣಮೂರ್ತಿ ರಮೇಶ್ ಮತ್ತು ಬೆಂಗಳೂರು ನಗರ ಜಿಲ್ಲಾಕಾರಿ ವಿ.ಶಂಕರ್ ಅವರು ಹೆಸರು ಅಂತಿಮ ಪಟ್ಟಿಯಲ್ಲಿವೆ.
ಸಾರ್ವಜನಿಕ ಉದ್ದಿಮೆ ವಿಭಾಗ: ಅಜಂತಾ ಚಂದನ್, ಅಶೋಕ್ ಗಿರಿ, ಜಾಸ್ಮಿನ್, ಜಯರಾಂ ಎಚ್.ಆರ್., ರೋಷಿಣಿ ಮುಖರ್ಷಿ, ಶ್ರದ್ಧಾ ಶರ್ಮ, ಸುನಿಲ್ ಶರವಣ, ಶ್ರೀಕೃಷ್ ಮತ್ತು ವಿದ್ಯಾ, ವಿಜಯರಾಜ್ ಸಿಸೋಡಿಯಾ ಅವರುಗಳ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.
ಮಾಧ್ಯಮ ವಿಭಾಗ: ಚೇತನ್ ಆರ್., ಧನ್ಯಾ ರಾಜೇಂದ್ರನ್, ಕೀರ್ತಿ ಪ್ರಸಾದ್, ನಿರಂಜನ್ ಕಾಗೇರಿ, ಶ್ರೀಲೋಕ್ ಎಂ.ಎಲ್., ಸೋಮಣ್ಣ ಮಾಚಿಮಾಡ ಮತ್ತು ಯತೀಶ್ ಕುಮಾರ್.
ವರ್ಷದ ಶ್ರೇಷ್ಠ ನಾಗರಿಕರ ಪ್ರಶಸ್ತಿ: ಡಾ.ಟಿ.ವಿ.ರಾಮಚಂದ್ರ, ಡಾ.ವಿಜಯಲಕ್ಷ್ಮಿ ದೇಶಮಾನೆ, ಗೀತಾ ಮೆನನ್, ಸುರೇಶ್ ಮೀನ, ಎಚ್.ಜಿ.ಸುಶೀಲಮ್ಮ ಮತ್ತು ವಿ.ಎಸ್.ಬಸವರಾಜ್.
ವರ್ಷದ ಉದಯೋನ್ಮುಖ ತಾರೆ: ಐಶ್ವರ್ಯ ಬಿ.ಎಸ್., ಐಶ್ವರ್ಯ ಕೆ.ಮೂರ್ತಿ, ಅಮಿತ್ ಅಮರನಾಥ್, ಹರ್ಷಲ್ ಮಿತ್ತಲ್, ಕಿರಣ್ ಎ., ನಿರಂಜನ್ ಮುಕುಂದನ್ ಮತ್ತು ಶಾಶ್ವತ್ ವೇಲ್.(ಒನ್ ಇಂಡಿಯಾ ಸುದ್ದಿ)
-
LPG Gas Crisis: ಯುದ್ಧ ಪರಿಣಾಮ: ಬೆಂಗಳೂರಿನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ, ಹೋಟೆಲ್, ಪಿಜಿಗಳಲ್ಲಿ ಮೆನು ಚೇಂಜ್ -
Bda: ಬಿಡಿಎ ಮುಕ್ತ ಸಂವಾದದಿಂದ ಸೈನಿಕರ ಸಮಸ್ಯೆಗೆ ಪರಿಹಾರ: ಬೆಂಗಳೂರು ಆಸ್ತಿದಾರರಿಗೆ ಇಲ್ಲಿದೆ ಗುಡ್ನ್ಯೂಸ್ -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ












Click it and Unblock the Notifications