ಎಸ್.ಎಂ.ಕೃಷ್ಣ ಸಹೋದರ, ಮಾಜಿ ವಿಧಾನ ಪರಿಷತ್ ಸದಸ್ಯ ಶಂಕರ್ ನಿಧನ
ಬೆಂಗಳೂ, ಜೂನ್ 22: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಸಹೋದರ ಮಾಜಿ ವಿಧಾನಪರಿಷತ್ ಸದಸ್ಯ ಎಸ್.ಎಂ.ಶಂಕರ್ ಅವರು ವಿಧಿವಶರಾಗಿದ್ದಾರೆ.
ಎಸ್.ಎಂ.ಕೃಷ್ಣ ಅವರು ರಾಜ್ಯ ಮುಖ್ಯಮಂತ್ರಿ ಆಗಿದ್ದಾಗ ಎಸ್.ಎಂ.ಶಂಕರ್ ಅವರನ್ನು ಮೇಲ್ಮನೆಗೆ ಆಯ್ಕೆ ಮಾಡಲಾಗಿತ್ತು. ಆ ಅವಧಿಯ ನಂತರ ಮತ್ತೆ ಶಂಕರ್ ಅವರು ಸಕ್ರಿಯ ರಾಜಕಾರಣದಲ್ಲಿ ಕಾಣಿಸಿಕೊಂಡಿರಲಿಲ್ಲ.
ಶಂಕರ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆ ಒಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ 6 ಗಂಟೆಗೆ ನಿಧನ ಹೊಂದಿದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಎಸ್.ಎಂ.ಶಂಕರ್ ಅವರ ಅಗಲಿಕೆ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಕುಮಾರಸ್ವಾಮಿ ಅವರು, ಈ ಹಿಂದೆ ವಿಧಾನ ಪರಿಷತ್ತಿನ ಸದಸ್ಯರಾಗಿದ್ದ ಎಸ್ ಎಂ ಶಂಕರ್ ಅವರ ನಿಧನಕ್ಕೆ ನನ್ನ ತೀವ್ರ ಸಂತಾಪಗಳು. ದೇವರು ಅವರ ಕುಟುಂಬ ವರ್ಗಕ್ಕೆ ಅವರ ಅಗಲಿಕೆಯನ್ನು ಸಹಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಶಂಕರ್ ಅವರ ಅಂತಿಮ ವಿಧಿ ವಿಧಾನಗಳು ಇಂದು ಸಂಜೆ ವೇಳೆಗೆ ನೆರವೇರುವ ಸಾಧ್ಯತೆ ಇದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ












Click it and Unblock the Notifications