ಬೆಂಗಳೂರಿನ ಎಲ್ಲಾ ಮಾಲ್ಗಳಲ್ಲೂ 'Smell Test' ಕಡ್ಡಾಯ
ಬೆಂಗಳೂರು, ಜುಲೈ 28: ನಗರದ ಎಲ್ಲಾ ಮಾಲ್ಗಳಲ್ಲಿಯೂ ಕೇವಲ ಟೆಂಪರೇಚರ್ ಪರೀಕ್ಷೆ ಮಾಡಿಸುವುದಲ್ಲ ಸ್ಮೆಲ್ ಟೆಸ್ಟ್(ವಾಸನೆ ಗ್ರಹಿಕೆ ಪರೀಕ್ಷೆ)ಯನ್ನೂ ಕೂಡ ಕಡ್ಡಾಯವಾಗಿ ಮಾಡಿಸಬೇಕಿದೆ.
Recommended Video
ಕೊರೊನಾ ಸೋಂಕಿತರನ್ನು ಕಂಡು ಹಿಡಿಯಲು ಸ್ಮೆಲ್ ಟೆಸ್ಟ್ ಕೂಡ ಅಷ್ಟೇ ಮುಖ್ಯವಾದದ್ದು ಎಂದು ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ನಂಬಿದ್ದಾರೆ. ಹೀಗಾಗಿ ಎಲ್ಲಾ ಮಾಲ್ಗಳಲ್ಲಿಯೂ ವಾಸನೆ ಗ್ರಹಿಕೆ ಯಂತ್ರವನ್ನು ಅಳವಡಿಸಲು ಸೂಚನೆ ನೀಡಿದ್ದಾರೆ.
ವಾಸನೆ ಗ್ರಹಿಕೆ ಕಳೆದುಕೊಳ್ಳುವುದು ಕೊರೊನಾ ಸೋಂಕಿನ ಲಕ್ಷಣಗಳಲ್ಲಿ ಒಂದು, ಮಾಲ್ಗೆ ಬರುವವರಿಗೆ ವಾಸನೆಯ ಗ್ರಹಿಕೆ ಇದ್ದರೆ ಅವರು ಮಾಲ್ ಪ್ರವೇಶಿಸಬಹುದು.

ಒಂದೊಮ್ಮೆ ಅವರು ವಾಸನೆಯ ಗ್ರಹಿಕೆ ಮಾಡಲಾಗದಿದ್ದರೆ ಅವರಿಗೆ ಮಾಲ್ಗೆ ಬರಲು ಅವಕಾಶವಿಲ್ಲ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.
ಯಾರಿಂದ ವಾಸನೆಯ ಗ್ರಹಿಕೆ ಸಾಧ್ಯವಾಗುವುದಿಲ್ಲವೋ ಅಂತವರು ತಕ್ಷಣ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳುವುದು ಒಳಿತು. ಜ್ವರ, ಕಫ, ಉಸಿರಾಟದ ಯಾವುದೇ ತೊಂದರೆಯಿರಲಿ ಮೊದಲು ವಾಸನೆ ಗ್ರಹಿಕೆ ಶಕ್ತಿಯನ್ನು ವ್ಯಕ್ತಿ ಕಳೆದುಕೊಳ್ಳುತ್ತಾನೆ.
ಒಂದೊಮ್ಮೆ ವ್ಯಕ್ತಿ ವಾಸನೆ ಗ್ರಹಿಕೆ ಕಳೆದುಕೊಂಡಾಕ್ಷಣ ಅವರಿಗೆ ಕೊರೊನಾ ಸೋಂಕಿದೆ ಎಂದು ಅರ್ಥವಲ್ಲ. ಅದೊಂದು ಲಕ್ಷಣ ಅಷ್ಟೇ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications