ಸೋಲಾರ್ ಹಗರಣ: ಬೆಂಗಳೂರು ಕೋರ್ಟಿನಿಂದ ಚಾಂಡಿಗೆ ಶುಭ ಸುದ್ದಿ
ಬೆಂಗಳೂರು, ಅಕ್ಟೋಬರ್ 08 : ಕೇರಳದ ಸೋಲಾರ್ ಹಗರಣಕ್ಕೆ ಸಂಬಂಧಿಸಿದಂತೆ ನಗರದ ಸಿಟಿ ಸಿವಿಲ್ ನ್ಯಾಯಾಲಯದಿಂದ ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿಗೆ ಶುಭ ಸುದ್ದಿ ಸಿಕ್ಕಿದೆ. ಹಿರಿಯ ಕಾಂಗ್ರೆಸ್ ನಾಯಕ ಚಾಂಡಿ ಅವರನ್ನು ಪ್ರಕರಣದಿಂಡ ಆರೋಪ ಮುಕ್ತಗೊಳಿಸಲಾಗಿದೆ.
ಬೆಂಗಳೂರಿನ ಕೋರಮಂಗಲ ನಿವಾಸಿ ಉದ್ಯಮಿ ಎಂ.ಕೆ.ಕುರುವಿಲ್ಲಾಗೆ ಕೋಟ್ಯಂತರ ರುಪಾಯಿ ವಂಚಿಸಿದ ಪ್ರಕರಣದಲ್ಲಿ ಚಾಂಡಿ ಅವರು ಐದನೇ ಆರೋಪಿಯಾಗಿದ್ದರು.

ಏನಿದು ಪ್ರಕರಣ: ಉದ್ಯಮಿ ಎಂ.ಕೆ.ಕುರುವಿಲ್ಲಾ ಎಂಬುವರಿಂದ ಸೋಲಾರ್ ಘಟಕ ಸ್ಥಾಪನೆಗಾಗಿ 1.36 ಕೋಟಿ ರೂ. ತಮ್ಮ ಖಾತೆಗೆ ಜಮೆ ಮಾಡಿಸಿಕೊಂಡಿದ್ದರು. ಆದರೆ ವ್ಯವಹಾರದಲ್ಲಿ ವ್ಯತ್ಯಯ ಉಂಟಾದ ಕಾರಣ ಹಣ ವಾಪಸ್ ನೀಡುವಂತೆ ಕುರುವಿಲ್ಲಾ ಅವರು ಕೋರ್ಟ್ ಮೊರೆ ಹೋಗಿದ್ದರು
ಕಳೆದ ವರ್ಷ ಅಕ್ಟೋಬರ್ ನಲ್ಲಿ ಸಿಟಿ ಸಿವಿಲ್ ನ್ಯಾಯಾಲಯ ಚಾಂಡಿ ಸೇರಿದಂತೆ ಐವರನ್ನು ತಪ್ಪಿತಸ್ಥರು ಎಂದು ಘೋಷಿಸಿ 1.65 ಕೋಟಿ ರೂ. ಜೊತೆಗೆ ಶೇ.12ರಷ್ಟು ಬಡ್ಡಿ ಸೇರಿಸಿ ಹಿಂತಿರುಗಿಸಬೇಕೆಂದು ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ ಚಾಂಡಿ ಅವರು ಆದೇಶ ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಮಾರ್ಚ್ 2015ರಿಂದ ಈ ಪ್ರಕರಣದ ವಿಚಾರಣೆ ನಡೆದಿತ್ತು.
ಪ್ರಕರಣದ ಪ್ರಮುಖ ಆರೋಪಿ ಆಂಡ್ರೂಸ್ ಮೂಲಕ ಸೋಲಾರ್ ಘಟಕ ಸ್ಥಾಪನೆಗೆ ಪ್ಯಾನಲ್ ಗುತ್ತಿಗೆ ಡೀಲ್ ಕುದುರಿಸಿದ್ದರು. ನಂತರ ಸರಿತಾ ಮೂಲಕ ಚಾಂಡಿ ಕಚೇರಿಯ ಸಂಪರ್ಕ ಸಿಕ್ಕಿತ್ತು. ಚಾಂಡಿ ಖಾತೆಗೆ ಹಣ ಸಂದಾಯವಾಗಿತ್ತು.
2013ರಿಂದ ಸೋಲಾರ್ ಹಗರಣದ ತನಿಖೆಯನ್ನು ಜಸ್ಟೀಸ್ ಶಿವರಾಜನ್ ಅವರು ತನಿಖೆ ನಡೆಸಿ ವರದಿಯನ್ನು ಸಿಎಂ ಪಿಣರಾಯಿ ವಿಜಯನ್ ಗೆ ನೀಡಿದ್ದಾರೆ.
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications