ಸೋಂಪುರ ಕೆರೆಗೆ ತ್ಯಾಜ್ಯ ಸಂಸ್ಕರಣ ಘಟಕದ ನೀರು: ಸ್ಥಳೀಯ ಆಕ್ರೋಶ
ಬೆಂಗಳೂರು, ನವೆಂಬರ್ 22: ಯುನೈಟೆಡ್ ಬೆಂಗಳೂರು ಲೋಕಾಯುಕ್ತ ಆದೇಶದಂತೆ ಬಿಬಿಎಂಪಿ ಅಧಿಕಾರಿಗಳು , ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರ ಹಾಗೂ ಸ್ಥಳೀಯರೊಂದಿಗೆ ಸೋಂಪುರ ಕೆರೆ ಪರಿಶೀಲನೆ ನಡೆಸಿದರು.
ನಮ್ಮ ಬೆಂಗಳೂರು ಪ್ರತಿಷ್ಠಾನ ಹಾಗೂ ಯುನೈಟೆಡ್ ಬೆಂಗಳೂರು ಸೇರಿ ಒಟ್ಟು 24 ಕೆರೆಗಳ ಸಂಬಂಧಿಸಿದಂತೆ ದೂರು ನೀಡಲಾಗಿತ್ತು. ಸೋಂಪುರ ಕರೆಗೆ ಸಂಬಂಧಿಸಿದಂತೆ ವಿಚಾರಣೆಗೆ ಬಂದಾಗ ಸೋಂಪುರ ಕೆರೆಗೆ ಲಿಂಗನೀರನಹಳ್ಳಿ ತ್ಯಾಜ್ಯ ಸಂಸ್ಕರಣಾ ಘಟಕದಿಂದ ಸಂಸ್ಕರಣೆ ಮಾಡಿರುವ ನೀರನ್ನು ರಾಜಕಾಲುವೆಗೆ ಬಿಡುತ್ತಿದ್ದರು ಹಾಗೆಯೇ ರಾಜಕಾಲುವೆಗೆ ಬಿಟ್ಟಿದ್ದ ತ್ಯಾಜ್ಯ ನೀರು ನೇರವಾಗಿ ಕೆರೆಗೆ ಬಂದು ತಲುಪುತ್ತಿತ್ತು ಎಂದು ನಮ್ಮ ಬೆಂಗಳೂರು ಪ್ರತಿಷ್ಠಾನದ ಸಂಶೋಧನಾ ಸಹಾಯಕ ಲಕ್ಷ್ಮೀಕಾಂತ್ ತಿಳಿಸಿದ್ದಾರೆ.
ಕೆರೆಗೆ ತ್ಯಾಜ್ಯ ನೀರು ಬರುತ್ತಿರುವ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ವಿಚಾರಿಸಿದಾಗ ಯಾವುದೇ ಮಾಲಿನ್ಯಯುಕ್ತ ನೀರು ಕೆರೆಗೆ ಹರಿದುಬರುತ್ತಿಲ್ಲ ಎಂದು ಹೇಳಿದ್ದರು ಆದರೆ ಸತ್ಯವನ್ನು ತಿಳಿದುಕೊಳ್ಳಲು ಸ್ಥಳೀಯರು, ಬಿಬಿಎಂಪಿ, ಮಾಲಿನ್ಯ ನಿಯಂತ್ರಣ ಮಂಡಳಿ ಜೊತೆಗೆ ಕೆರೆ ಪರಿಶೀಲನೆ ಮಾಡಲಾಯಿತು ಎಂದರು.

ಇಂದು ಅಷ್ಟಾಗಿ ತ್ಯಾಜ್ಯ ನೀರು ಕೆರೆಗೆ ಬರುತ್ತಿಲ್ಲ ಆದರೆ ಮಳೆಗಾಲದಲ್ಲಿ ವಿಪರೀತ ನೀರು ಬರುತ್ತಿದ್ದು, ಸುತ್ತಮುತ್ತಲಿನ ನಿವಾಸಿಗಳಿಗೆ ವಾಸಿಸಲು ಕಷ್ಟವಾಗುತ್ತಿದೆ, ಹೀಗಾಗಿ ಆ ನೀರನ್ನು ಪರೀಕ್ಷೆಗೊಳಪಡಿಸಲಾಗಿದೆ ಶೀಘ್ರವೇ ರಿಪೋರ್ಟ್ ಲಭ್ಯವಾಗಲಿದ್ದು, ಲೋಕಾಯುಕ್ತಕ್ಕೆ ಸಲ್ಲಿಕೆ ಮಾಡಲಾಗುತ್ತದೆ.

ಬಿಡಿಎ ಕೋಟ್ಯಂತರ ರೂಪಾಯಿ ಹಣ ಸುರಿದು ಕೆರೆ ಅಭಿವೃದ್ಧಿ ಮಾಡಿದ್ದರೂ ಕೂಡ ಅಲ್ಲಿನ ಗಿಡಗಂಟಿಗಳ ಹಾಗೆ ಇವೆ ಕೆರೆಯ ಸುತ್ತಮುತ್ತಲು ಲಾಂಟಾನಾ ಗಿಡಗಳು ಹಬ್ಬಿಕೊಂಡಿದೆ, ಅಭಿವೃದ್ಧಿಯ ಯಾವ ಕುರುಹು ಕೂಡ ಪತ್ತೆಯಾಗುತ್ತಿಲ್ಲ, ಬಿಬಿಎಂಪಿಯು ಈ ಕೆರೆಯ ಪುನರುಜ್ಜೀವನಕ್ಕೆ ನಾಲ್ಕು ಕೋಟಿ ರೂ ನೀಡುವುದಾಗಿ ಭರವಸೆ ನೀಡಿದ್ದಾರೆ, ಎಷ್ಟರ ಮಟ್ಟಿಗೆ ಅಭಿವೃದ್ಧಿಯಾಗುತ್ತದೆ ಎಂದು ಕಾದು ನೋಡಬೇಕಿದೆ ಎಂದು ಹೇಳಿದರು.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ











Click it and Unblock the Notifications