ಸೆ.30ರಂದು ಕರ್ನಾಟಕಕ್ಕೆ ಸೋನಿಯಾ ಭೇಟಿ

ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಸೋನಿಯಾ ಗಾಂಧಿ ಸೆ.30ರಂದು ಬೆಂಗಳೂರಿಗೆ ಆಗಮಿಸಿಲಿದ್ದು, ಅಂದು ಮಧ್ಯಾಹ್ನ 3 ಗಂಟೆಗೆ ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು.
ಸೆ.30ರಂದು ಬೆಂಗಳೂರಿನಲ್ಲಿ ಪಕ್ಷದ ನಾಯಕರೊಂದಿಗೆ ಲೋಕಸಭೆ ಚುನಾವಣೆಯ ಕುರಿತು ಚರ್ಚೆ ನಡೆಲಿರುವ ಸೋನಿಯಾ ಗಾಂಧಿ, ಚುನಾವಣೆಗೆ ಸಜ್ಜಾಗಲು ಪಕ್ಷದ ಮುಖಂಡರಿಗೆ ಮತ್ತು ಕಾರ್ಯಕರ್ತರಿಗೆ ಸಂದೇಶ ನೀಡಲಿದ್ದಾರೆ ಎಂದು ಹೇಳಿದರು.
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ರಾಜ್ಯಕ್ಕೆ ಆಗಮಿಸಿ, ಮತದಾರರಿಗೆ ಅಭಿನಂದನೆ ಸಲ್ಲಿಸಲು ಆಗಮಿಸಬೇಕಾಗಿತ್ತು.
ಆದರೆ, ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಲೋಕಸಭೆ ಉಪ ಚುನಾವಣೆ ಎದುರಾಗಿದ್ದರಿಂದ ಸೋನಿಯಾ ಗಾಂಧಿ ರಾಜ್ಯ ಪ್ರವಾಸ ಮುಂದೂಡಲಾಗಿತ್ತು. ಸದ್ಯ ಲೋಕಸಭೆ ಉಪ ಚುನಾವಣೆಯಲ್ಲಿಯೂ ಕಾಂಗ್ರೆಸ್ ಜಯಗಳಿಸಿದೆ. ಆದ್ದರಿಂದ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವುದರಿಂದ ಸೋನಿಯಾ ಗಾಂಧಿ ರಾಜ್ಯ ಪ್ರವಾಸ ಮಹತ್ವ ಪಡೆದುಕೊಂಡಿದೆ. ವಿಧಾನಸಭೆ ಚುನಾವಣೆಗಳ ನಂತರ ನಡೆದ ಉಪ ಚುನಾವಣೆಗಳನ್ನು ಗೆದ್ದು ಬೀಗುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಸೋನಿಯಾ ಭೇಟಿ ಮತ್ತಷ್ಟು ಶಕ್ತಿ ತುಂಬಬಹುದು.
ಮತ್ತೆ ಮೌಲ್ಯಮಾಪನ : ಸಿಎಂ ಸಿದ್ದರಾಮಯ್ಯ ಸಂಪುಟದ ಸಚಿವರ ಮೌಲ್ಯ ಮಾಪನ ಮಾಡುವ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಮತ್ತು ಸಿದ್ದರಾಮಯ್ಯ ನಡುವೆ ಭಿನ್ನಮತ ಉಂಟಾಗಿದೆ. ಆದರೆ, ತಮ್ಮ ನಿಲುವಿನಿಂದ ಪರಮೇಶ್ವರ್ ಹಿಂದೆ ಸರಿದಿಲ್ಲ. ಪಕ್ಷದ ಆದೇಶದಂತೆ ಮೌಲ್ಯಮಾಪನ ಮಾಡಿ, ರಾಹುಲ್ ಗಾಂಧಿ ಅವರಿಗೆ ವರದಿ ನೀಡಬೇಕಾಗಿದೆ. ಆದ್ದರಿಂದ ಸಚಿವರ ಮೌಲ್ಯಮಾಪನ ನಡೆಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. (ಸಚಿವರ ಟೆಸ್ಟ್ : ಸಿದ್ದು, ಪರಮೇಶ್ವರ್ ನಡುವೆ ಭಿನ್ನಮತ)
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications