ಸೌಜನ್ಯ ಪ್ರಕರಣ: ಸಿಬಿಐ ತನಿಖೆ ಕುರಿತು ಹೈಕೋರ್ಟ್ ಅಸಮಾಧಾನ
ಬೆಂಗಳೂರು, ಏಪ್ರಿಲ್ 09: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂಬಂಧ ಸಿಬಿಐ ತನಿಖೆ ಬಗ್ಗೆ ಹೈಕೋರ್ಟ್ ಸೋಮವಾರ ಅಸಮಾಧಾನ ವ್ಯಕ್ತಪಡಿಸಿದೆ.
ದೋಷಾರೋಪ ಪಟ್ಟಿಯಲ್ಲಿ ಸಾಕ್ಷ್ಯಗಳ ಹೇಳಿಕೆ ದಾಖಲಿಸದಿರುವುದಕ್ಕೆ ಕಾರಣವೇನೆಂದು ತನಿಖಾಧಿಕಾರಿಗಳಿಂದ ಮಾಹಿತಿ ಪಡೆದು ಕೋರ್ಟ್ಗೆ ಒದಗಿಸುವಂತೆ ಸಿಬಿಐ ಪರ ವಕೀಲರಿಗೆ ಹೈಕೋರ್ಟ್ ಸೂಚಿಸಿದೆ. 2012 ರ ಅ. 9 ರಂದು ಸಂಜೆ.
ಕಾಲೇಜಿನಿಂದ ಮನೆಗೆ ಹೊರಟ ಧರ್ಮಸ್ಥಳ ಕ್ಷೇತ್ರದ ಬಳಿಯ ಪಾಂಗಾಳದ, ಚಂದಪ್ಪ ಗೌಡ ಕುಸುಮಾವತಿ ದಂಪತಿ ಪುತ್ರಿ ಸೌಜನ್ಯಾ (17) ಮನೆಗೆ ಹೋಗಲೇ ಇಲ್ಲ. ರಾತ್ರಿಯಾದರೂ ಮನೆಗೆ ಬಾರದ ಪುತ್ರಿಯನ್ನು ಮನೆಯವರು ರಾತ್ರಿಯಿಡೀ ಹುಡುಕಿದರೂ ಸಿಗಲಿಲ್ಲ.

ಮರುದಿನ ಬೆಳಿಗ್ಗೆಯೂ ಹುಡುಕಾಟ ಮುಂದುವರಿಸಿದಾಗ ಮಧ್ಯಾಹ್ನದ ವೇಳೆಗೆ ನೇತ್ರಾವತಿ ಸ್ನಾನ ಘಟ್ಟದಿಂದ ಅನತಿ ದೂರದಲ್ಲಿ ಮುಖ್ಯ ರಸ್ತೆಯಿಂದ ಬಲ ತಿರುವು ಮೂಲಕ ಪಾಂಗಾಳಕ್ಕೆ ಹೋಗುವ ರಸ್ತೆ ಬದಿಯ ಕಾಡಿನಲ್ಲಿ ಶವ ಸಿಕ್ಕಿತು.
ಮನೆಯಲ್ಲಿನ ಹೊಸ ಅಕ್ಕಿ ಊಟವನ್ನು ನೆನೆದುಕೊಂಡು ಹೊರಟಿದ್ದ ಬಾಲೆ ದುರುಳರ ಕಾಮಪಿಪಾಸೆಗೆ ಬಲಿಯಾಗಿದ್ದಳು. ಅರ್ಜಿಯ ವಿಚಾರಣೆಯನ್ನು ಕೋರ್ಟ್ ಏ.17ಕ್ಕೆ ಮುಂದೂಡಿದೆ. ಸೌಜನ್ಯ ಅವರ ತಂದೆ ಪ್ರಕರಣದ ಮರು ತನಿಖೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications