ಮಹಾಶಿವರಾತ್ರಿಗೆ ಶಾಪಿಂಗ್ ಮಾಡಲು ಚಿತ್ರಕಲಾ ಪರಿಷತ್ಗೆ ಬನ್ನಿ: ಕಾಶೀಮಾ ರಫಿ
ಬೆಂಗಳೂರು ಮಾರ್ಚ್ 5: ನಗರದ ಚಿತ್ರಕಲಾ ಪರಿಷತ್ ಆವರಣದಲ್ಲಿ ಆಯೋಜಿಸಲಾಗಿರುವ ಚಿತ್ತಾರ ಕರಕುಶಲ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಬಹುಭಾಷಾ ನಟಿ ಕಾಶೀಮಾ ರಫಿ ಚಾಲನೆ ನೀಡಿದ್ದಾರೆ. ಮಾರ್ಚ್ 14 ರವರೆಗೆ ಈ ಮೇಳ ನಡೆಯಲಿದೆ.
ಕಾಶೀಮಾ ರಫಿ ಮಾತನಾಡಿ, ಮುಂಬರುವ ಮಹಾಶಿವರಾತ್ರಿಗೆ ಉತ್ಪನ್ನಗಳನ್ನು ಖರೀದಿಸಲು ಅಲ್ಲದೆ, ದೇಶದ ಮೂಲೆ ಮೂಲೆಗಳಿಂದ ಆಗಮಿಸಲಿರುವ ಕಲಾವಿದರ ಕೈಚಳಕದ ಕಲಾಕೃತಿಗಳನ್ನು ನೋಡುವ ಮತ್ತು ಕೊಂಡುಕೊಳ್ಳುವ ಉತ್ತಮ ಅವಕಾಶವನ್ನು ಫಾಲ್ಕನ್ ಈವೆಂಟ್ಸ್ ನಿಮ್ಮ ಮುಂದೆ ಇಡುತ್ತಿದೆ. ಇದೇ ಮಾರ್ಚ್ 4 ರಿಂದ ಮಾರ್ಚ್ 14 ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಚಿತ್ತಾರ - ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಿದೆ.
ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ (ಶಿವಾನಂದ ವೃತ್ತದ ಬಳಿ), ಬೆಂಗಳೂರು
ದಿನಾಂಕ: ಮಾರ್ಚ್ 14 ರ ವರೆಗೆ

ಸಮಯ: ಬೆಳಿಗ್ಗೆ 11 ಗಂಟೆಯಿಂದ ಸಂಜೆ 7 ರ ವರೆಗೆ
ಈ ಚಿತ್ತಾರದ ವಿಶೇಷವೆಂದರೆ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ.

Recommended Video
ನಗರದ ಮಧ್ಯಭಾಗದ ಕರಕುಶಲ ವಸ್ತುಗಳಿಗೊಸ್ಕರವೇ ಬಹಳಷ್ಟು ಪ್ರಸಿದ್ದಿಯನ್ನು ಹೊಂದಿರುವ ಚಿತ್ರಕಲಾ ಪರಿಷತ್ ಆವರಣದಲ್ಲಿ ಇಂತಹದೊಂದು ವಿಶಿಷ್ಟ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಮುಂಬರುವ ಹಬ್ಬದ ಸೀಸನ್ಗೆ ಶಾಪಿಂಗ್ ಮಾಡಲು ಹಾಗೂ ಒಂದು ಸಂಪೂರ್ಣ ದಿನದ ಶಾಪಿಂಗ್ನ ಅನುಭವ ಪಡೆಯಲು ಈ ಮೇಳ ಸೂಕ್ತ ಆಯ್ಕೆಯಾಗಿರಲಿದೆ ಎಂದು ಹೇಳಿದರು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications