Train Cancelled: ಬೆಂಗಳೂರಿನಿಂದ ಹೊರಡುವವರು ಗಮನಿಸಿ, ಭಾಗಶಃ ರೈಲುಗಳು ರದ್ದು!
ಬೆಂಗಳೂರು, ಜುಲೈ 22: ಭಾರತೀಯ ರೈಲ್ವೆಯ ಕರ್ನಾಟಕ ವಲಯವಾದ ನೈಋತ್ಯ ರೈಲ್ವೆಯ (SWR) ವ್ಯಾಪ್ತಿಯಲ್ಲಿ ಸುರಕ್ಷತಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಕಾರಣದಿಂದಾಗಿ ಬೆಂಗಳೂರಿನಿಂದ ವಿವಿಧೆಡೆ ಹೊರಡುತ್ತಿದ್ದ ಕೆಲವು ರೈಲಗಳು ಭಾಗಶಃ ರದ್ದಾಗಿವೆ. ಯಾವೆಲ್ಲ ರೈಲುಗಳು ಎಲ್ಲಿಂದ? ಹೊರಡಲಿವೆ, ಎಲ್ಲಿಗೆ ಕೊನೆಯಾಗುತ್ತವೆ ಎಂಬ ವೇಳಾಪಟ್ಟಿ ಇಲ್ಲಿದೆ.
* ಚೆನ್ನೈ ಸೆಂಟ್ರಲ್-ಕೆಎಸ್ಆರ್ ಬೆಂಗಳೂರು ಡೈಲಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲು (ಸಂಖ್ಯೆ 12657) ಜುಲೈ 30ರಂದು, ಆಗಸ್ಟ್ 6 ಮತ್ತು 13 ರಂದು ಪ್ರಯಾಣ ಆರಂಭಿಸಲಿದೆ. ಈ ರೈಲು ವೈಟ್ಫೀಲ್ಡ್ನಲ್ಲಿಯೇ ಪ್ರಯಾಣ ಅಂತ್ಯಗೊಳಿಸುತ್ತದೆ.

* ನಾಂದೇಡ್-ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್ಪ್ರೆಸ್ ರೈಲು (ಸಂಖ್ಯೆ 16594), ಜುಲೈ 30, ಆಗಸ್ಟ್ 6 ಮತ್ತು 13 ರಂದು ಪ್ರಯಾಣ ಆರಂಭಿಸಲಿದ್ದು, ಯಲಹಂಕದಲ್ಲಿ ಮಾರ್ಗ ಕೊನೆಗೊಳ್ಳಲಿದೆ. ಇದನ್ನು ಗಮನಿಸಿ ಪ್ರಯಾಣಿಕರು ಸಂಚರಿಸಬೇಕು.
* ಹುಬ್ಬಳ್ಳಿ-KSR ಬೆಂಗಳೂರು ಡೈಲಿ ಎಕ್ಸ್ಪ್ರೆಸ್ ರೈಲು (ಸಂಖ್ಯೆ 17392), ಜುಲೈ 30, ಆಗಸ್ಟ್ 6 ಮತ್ತು 13 ರಂದು ಸಂಚಾರ ಆರಂಭಿಸಲಿದ್ದು, ಯಶವಂತಪುರಕ್ಕೆ ಬರಲಿದೆ, ಮೆಜೆಸ್ಟಿಕ್ ನಿಲ್ದಾಣಕ್ಕೆ ಆಗಮಿಸುವುದಿಲ್ಲ.
* KSR ಬೆಂಗಳೂರು-ಹುಬ್ಬಳ್ಳಿ ಡೈಲಿ ಎಕ್ಸ್ಪ್ರೆಸ್ ರೈಲು (ಸಂಖ್ಯೆ 17391), ಜುಲೈ 31, ಆಗಸ್ಟ್ 7 ಮತ್ತು 14 ರಂದು ಪ್ರಯಾಣ ನಡೆಸಲಿದ್ದು, ಇದು ಮೆಜೆಸ್ಟಿಕ್ ನಿಲ್ದಾಣ ಬದಲಾಗಿ, ಯಶವಂತಪುರದಿಂದ ತೆರಳಲಿದೆ.
* ಹೊಸಪೇಟೆ-ಕೆಎಸ್ಆರ್ ಬೆಂಗಳೂರು ಡೈಲಿ ಪ್ಯಾಸೆಂಜರ್ ವಿಶೇಷ ರೈಲು (ಸಂಖ್ಯೆ 06244) ಜುಲೈ 30, ಆಗಸ್ಟ್ 6 ಮತ್ತು 13 ರಂದು ಪ್ರಯಾಣ ಬೆಳೆಸಲಿದೆ. ಈ ರೈಲು ಯಶವಂತಪುರದಲ್ಲಿ ಕೊನೆಯ ನಿಲುಗಡೆ ಹೊಂದಿರಲಿದೆ.
* ಕೆಎಸ್ಆರ್ ಬೆಂಗಳೂರು-ಹೊಸಪೇಟೆ ಡೈಲಿ ಪ್ಯಾಸೆಂಜರ್ ವಿಶೇಷ ರೈಲು (ಸಂಖ್ಯೆ 06243) ಜುಲೈ 31ರಂದು, ಆಗಸ್ಟ್ 7 ಮತ್ತು 14 ರಂದು ಪ್ರಯಾಣಿಸಲಿದೆ. ಇದು ಯಶವಂತಪುರ ಸಂಚರಿಸಲಿದೆ. ಈ ದಿನಾಂಕಗಳಂದು ಪ್ರಯಾಣಿಕರು ಗಮನಿಸಿ ಸಂಚರಿಸುವಂತೆ ನೈಋತ್ಯ ರೈಲ್ವೆ ವಲಯ ಮನವಿ ಮಾಡಿಕೊಂಡಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications