ಉಪ ಮೇಯರ್ ಆಗಿ ಎಸ್ಪಿ ಹೇಮಲತಾ ಆಯ್ಕೆ
ಬೆಂಗಳೂರು, ಸೆ.11 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉಪ ಮೇಯರ್ ಆಗಿ ಜೆಡಿಎಸ್ನ ಎಸ್.ಪಿ. ಹೇಮಲತಾ ಅವರು ಆಯ್ಕೆಯಾಗಿದ್ದಾರೆ. ವೃಷಭಾವತಿ ವಾರ್ಡ್ನಿಂದ ಹೇಮಲತಾ ಅವರು ಮೊದಲ ಬಾರಿಗೆ ಜಯಗಳಿಸಿದ್ದರು.
ಶುಕ್ರವಾರ ಪ್ರಾದೇಶಿಕ ಆಯುಕ್ತೆ ಎಂ.ವಿ.ಜಯಂತಿ ಅವರ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಎಸ್.ಪಿ.ಹೇಮಲತಾ ಅವರು 131 ಮತಗಳನ್ನು ಪಡೆದು ಉಪ ಮೇಯರ್ ಆಗಿ ಆಯ್ಕೆಯಾದರು. ಬಿಜೆಪಿಯಿಂದ ಎಚ್.ಸಿ.ನಾಗರತ್ನ ಅವರು ಉಪ ಮೇಯರ್ ಚುನಾವಣೆ ಕಣದಲ್ಲಿದ್ದರು. [ಮೇಯರ್ ಮಂಜುನಾಥ ರೆಡ್ಡಿ ಪರಿಚಯ]

ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಗೋಪಾಲಯ್ಯ ಅವರ ಪತ್ನಿಯಾದ ಎಸ್.ಪಿ.ಹೇಮಲತಾ ಅವರು 2015ರಲ್ಲಿ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದರು. ಜಯಗಳಿಸಿದ ಮೊಲದ ಚುನಾವಣೆಯಲ್ಲಿಯೇ ಉಪ ಮೇಯರ್ ಆಗಿ ಆಗುವ ಅವಕಾಶ ಸಿಕ್ಕಿದೆ. [ಮೇಯರ್ ಆಯ್ಕೆಯ ಕ್ಷಣ-ಕ್ಷಣದ ಮಾಹಿತಿ]
ಹೇಮಲತಾ ಅವರು ಡಿಪ್ಲೊಮಾ ಇನ್ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಪಡೆದಿದ್ದಾರೆ. ವೃಷಭಾವತಿನಗರ ವಾರ್ಡ್ನಿಂದ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ. ಉಪ ಮೇಯರ್ ಹುದ್ದೆ ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಾಗಿದ್ದರಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಪರವಾಗಿ ಅವರು ಉಪ ಮೇಯರ್ ಆಗಿ ಚುನಾಯಿತರಾಗಿದ್ದಾರೆ. [ಮೇಯರ್ ಆಗಿ ಮಂಜುನಾಥ ರೆಡ್ಡಿ ಆಯ್ಕೆ]
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications