ಎಸ್.ಎಲ್. ಧರ್ಮೇಗೌಡ ಅವರ ನಿಧನದಿಂದ ಮನಸ್ಸಿಗೆ ನೋವುಂಟಾಗಿದೆ

ಬೆಂಗಳೂರು, ಡಿ. 29: ಕರ್ನಾಟಕ ವಿಧಾನ ಪರಿಷತ್ ಉಪ ಸಭಾಪತಿ ಮತ್ತು ಕರ್ನಾಟಕ ವಿಧಾನ ಸಭೆಯ ಮಾಜಿ ಶಾಸಕ ಎಸ್.ಎಲ್. ಧರ್ಮೇಗೌಡ ಅವರ ನಿಧನದಿಂದ ಮನಸ್ಸಿಗೆ ನೋವುಂಟಾಗಿದೆ ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್.ಎಲ್. ಧರ್ಮೇಗೌಡರ ಅಗಲಿಕೆಯಿಂದ ಹಿರಿಯ ರಾಜಕಾರಣಿಯೊಬ್ಬರನ್ನು, ಸಹಕಾರಿ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದ ಹಾಗೂ ನನ್ನ ಆತ್ಮೀಯ ಸ್ನೇಹಿತರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ತಮ್ಮ ಶೋಕ ಸಂದೇಶದಲ್ಲಿ ಸ್ಪೀಕರ್ ಕಾಗೇರಿ ಅವರು ಹೇಳಿದ್ದಾರೆ.

Recommended Video

      ಧರ್ಮೆಗೌಡ ಅವರ ಅಕಾಲಿಕ ಮರಣ ಮನಸ್ಸಿಗೆ ನೋವು ತಂದಿದೆ !! | Oneindia Kannada

      ಅವರ ಆತ್ಮಕ್ಕೆ ಭಗವಂತನು ಸದ್ಗತಿಯನ್ನು ಕರುಣಿಸಲಿ. ಅವರ ಕುಟುಂಬದವರಿಗೆ ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಕಾಗೇರಿ ಸಂತಾಪದಲ್ಲಿ ತಿಳಿಸಿದ್ದಾರೆ.

      ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸಂತಾಪ: ಕರ್ನಾಟಕ ವಿಧಾನ ಪರಿಷತ್ತಿನ ಹಾಲಿ ಉಪ ಸಭಾಪತಿ ಎಸ್‌.ಎಲ್‌ ಧರ್ಮೇಗೌಡರ ನಿಧನಕ್ಕೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

       Speaker Kageri and Former Speaker Shettar Condolences to SL Dharmegowda

      ಸಜ್ಜನ ವ್ಯಕ್ತಿತ್ವ ಹೊಂದಿದ್ದ ಅವರ ಹಠಾತ್‌ ಮರಣದ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವತ ಅವರ ಕುಟುಂಬದ ಸದಸ್ಯರುಗಳಿಗೆ ಹಾಗೂ ಅಪಾರ ಬಂಧು ಬಳಗಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸಂದೇಶದಲ್ಲಿ ಹೇಳಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+