ಸ್ಪೀಕರ್ ರಮೇಶ್ ಕುಮಾರ್ಗೆ ರಾಜಭವನ ಪ್ರವೇಶ ನೀಡದ ಅಧಿಕಾರಿಗಳು
ಬೆಂಗಳೂರು, ಜೂನ್ 6: ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಾರ್ಯಕ್ರಮಕ್ಕೆ ಬಂದಿದ್ದ ಸ್ಪೀಕರ್ ನ್ನು ಪೊಲೀಸರು ರಾಜ್ಯಭವನ ಪ್ರವೇಶಕ್ಕೆ ಅವಕಾಶ ನೀಡದೆ ತೀವ್ರ ಅವಮಾನ ಎಸಗಿದ್ದಾರೆ.
ಈ ಕುರಿತು ಸ್ವತಃ ಸ್ಪೀಕರ್ ರಮೇಶ್ ಕುಮಾರ್ ಎಚ್ಡಿ ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ನಾನು ರಾಜ ಭವನಕ್ಕೆ ಆಹ್ವಾನ ನೀಡಿದ ನಿಮಿತ್ತ ಬಂದಿದ್ದೆ ಆದರೆ ರಾಜಭವನದ ಒಳಗೆ ಅವಕಾಶ ನೀಡದೆ ಪೊಲೀಸರು ಮತ್ತು ಅಲ್ಲಿನ ಅಧಿಕಾರಿಗಳು ದುರಹಂಕಾರವನ್ನು ಮೆರೆದಿದ್ದಾರೆ.
ಇಂತಹ ದುರಹಂಕಾರ ವ್ಯವಸ್ಥೆಗೆ ಸರ್ಕಾರ ಕಡಿವಾಣ ಹಾಕದೆ ಹೋದರೆ ಸಾಂವಿಧಾನಿಕ ಹುದ್ದೆಯಲ್ಲಿರುವ ತಮಗೆ ಹಾಗೂ ಸರ್ಕಾರಕ್ಕೆ ಅವಮಾನವಾದಂತೆ ಎಂದು ಬರೆದಿದ್ದಾರೆ.

ಸರ್ಕಾರದ ಈ ಅಕ್ಷಮ್ಯ ಅಪರಾಧವನ್ನು ಮನ್ನಿಸುವುದಿಲ್ಲ ಎಂದು ಪತ್ರದಲ್ಲಿ ಖಾರವಾಗಿ ಎಚ್ಚರಿಕೆ ನೀಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಹಾಗೂ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ರಾಜಭವನದಲ್ಲಿ ಇಂದು ನಡೆದಿದೆ. ಈ ವೇಳೆ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜಭವನದ ಒಳಗೆ ಪ್ರವೇಶವನ್ನು ಪೊಲೀಸರು ನಿರಾಕರಿಸಿದ್ದಾರೆ.

ರಾಜಭವನದ ಒಳಗೂ ಹೊರಗೂ ತುಂಬಿದ್ದಂತಹ ವಾಹನಗಳು ಯಾವುದು, ಯಾರು ಇಬರಿಗೆ ಅನುಮತಿ ನೀಡಿದ್ದಾರೆ ಹಾಗೂ ಸಾರ್ವಜನಿಕ ಜೀವನದಲ್ಲಿ ಇದವರ ಸ್ಥಾನಮಾನ ಏನು ಎಂದು ನಾನು ತಿಳಿದುಕೊಳ್ಳಬೇಕು ಎಂದು ಪತ್ರದಲ್ಲಿ ಪ್ರಶಸ್ನಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications