ದೀಪಾವಳಿ : ನೈಋತ್ಯ ರೈಲ್ವೆಯಿಂದ ಪಾಂಡಿಚೇರಿಗೆ ವಿಶೇಷ ರೈಲು
ಹುಬ್ಬಳ್ಳಿ, ಅಕ್ಟೋಬರ್, 25: ದೀಪಾವಳಿ ಹಬ್ಬದಂಗವಾಗಿ ನೈಋತ್ಯ ರೈಲ್ವೆ ಇಲಾಖೆ ಬೆಂಗಳೂರಿನ ಯಶವಂತಪುರದಿಂದ ಪಾಂಡಿಚೇರಿಗೆ ಅಕ್ಟೋಬರ್ 28ರಿಂದ ವಿಶೇಷ ರೈಲು ಸೇವೆ ಆರಂಭಿಸಲಿದೆ.
ಅಕ್ಟೋಬರ್ 28 ರ ರಾತ್ರಿ 9.50ಕ್ಕೆ ಯಶವಂತಪುರದಿಂದ ಹೊರಡುವ ವಿಶೇಷ ಟ್ರೈನ್ ನಂ. 06575 ಅ.29 ರಂದು ಬೆಳಗಿನ 9 ಕ್ಕೆ ಪಾಂಡಿಚೇರಿ ತಲುಪಲಿದೆ. ಬಾಣಸವಾಡಿ, ಕೃಷ್ಣರಾಜಪುರಂ, ಬಂಗಾರಪೇಟೆ, ಅತ್ತೂರ, ಸೇಲಂ, ಕುಪ್ಪಂ, ಚಿನ್ನ ಸೇಲಂ, ವ್ರಿದ್ಧಾಚಲಂ, ವಿಲ್ಲುಪುರಂ ಮಾರ್ಗವಾಗಿ ಪಾಂಡಿಚೇರಿ ತಲುಪಲಿದೆ.

ಇದೇ ರೀತಿ ಟ್ರೈನ್ ನಂ.06576 ಅ.29 ರಂದು ಬೆಳಗಿನ 11 ಕ್ಕೆ ಪಾಂಡಿಚೇರಿಯಿಂದ ಹೊರಟು ಯಶವಂತಪುರಕ್ಕೆ ರಾತ್ರಿ 8.20ಕ್ಕೆ ತಲುಪಲಿದೆ.
ಈ ವಿಶೇಷ ರೈಲಿಗೆ 19 ಬೋಗಿಗಳನ್ನು ಅಳವಡಿಸಲಾಗಿದೆ. ಇದರಲ್ಲಿ ಒಂದು ಎಸಿ 2 ಟೈಯರ್ ಸ್ಲೀಪರ್ ಕೋಚ್, ಮೂರು ಎಸಿ 3 ಟೈಯರ್ ಸ್ಲೀಪರ್ ಕೋಚ್, 7 ದ್ವಿತೀಯ ದರ್ಜೆ ಸ್ಲೀಪರ್ ಕೋಚ್ ಮತ್ತು 6 ಸಾಮಾನ್ಯ ಬೋಗಿ ಹಾಗೂ ಎರಡು ಲಗ್ಗೇಜ್ ಬೋಗಿಗಳನ್ನು ಅಳವಡಿಸಲಾಗಿದೆ ಎಂದು ನೈಋತ್ಯ ರೈಲ್ವೆಯ ಪಿಆರ್ ಓ ಅನೂಪ್ ಚಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ: ಏ.5ರಂದು ಈ ಭಾಗದಲ್ಲಿ ರೈಲು ಸಂಚಾರ ಸ್ಥಗಿತ, ಕಾರಣವೇನು? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ












Click it and Unblock the Notifications