NICE Road: ನೈಸ್ ರಸ್ತೆಯಲ್ಲಿ ವೇಗಮಿತಿ ನಿಗದಿ; ದ್ವಿಚಕ್ರ ವಾಹನ ಸಂಚಾರಕ್ಕೆ ನಿಷೇಧ! ಮಾಹಿತಿ, ವಿವರ
ನೈಸ್ ರಸ್ತೆಯಲ್ಲಿ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದು, ಹಲವು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ರಸ್ತೆಯಲ್ಲಿ ಚಲಿಸುವ ವಾಹನಗಳಿಗೆ ವೇಗಮಿತಿಯನ್ನು ನಿಗದಿ ಮಾಡಿದ್ದು ಅಧಿಸೂಚನೆ ಹೊರಡಿಸಿದೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೈಸ್ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ವಾಹನಗಳಿಗೆ ನಿಗದಿಯನ್ನು ಏರ್ಪಡಿಸಲಾಗಿದೆ.

ದ್ವಿಚಕ್ರ ವಾಹನ ಸಂಚಾರ ನಿಷೇಧ
ಅಪಘಾತಗಳನ್ನು ಕಡಿಮೆ ಮಾಡುವ ದೃಷ್ಟಿಯಿಂದ ನೈಸ್ ರಸ್ತೆಯಲ್ಲಿ ರಾತ್ರಿ ವೇಳೆಯಲ್ಲಿ ದ್ವಿಚಕ್ರ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ವಾರದ ಎಲ್ಲಾ ದಿನಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ದ್ವಿಚಕ್ರ ವಾಹನಗಳು ನೈಸ್ ರಸ್ತೆಯಲ್ಲಿ ಸಂಚರಿಸದಂತೆ ನಿರ್ಬಂಧ ವಿಧಿಸಲಾಗಿದೆ.
"ಸಂಚಾರ ಸಲಹೆ / Traffic advisory" pic.twitter.com/RpdB6Le1xG
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) August 2, 2024
ವಿವಿಧ ಮಾದರಿಗಳ ವಾಹನಗಳಿಗೆ ಸಂಚಾರ ಮಿತಿಯನ್ನು ಕೂಡ ನಿಗದಿ ಮಾಡಲಾಗಿದೆ.
ವಾಹನ ಚಾಲಕ ಸೇರಿ 8 ಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಕರೆದೊಯ್ಯುವ ವಾಹನಗಳು (ಎಂ 1 ವರ್ಗದ ವಾಹನಗಳು) 120 ಕಿ.ಮೀ. ವೇಗದ ಮಿತಿಯನ್ನು ಹೇರಲಾಗಿದೆ.
ವಾಹನ ಸವಾರನು ಸೇರಿ 9ಕ್ಕಿಂತ ಹೆಚ್ಚು ಜನರನ್ನು ಕರೆದೊಯ್ಯುವ ವಾಹನಗಳಿಗೆ (ಎಂ -2 ಮತ್ತು ಎಂ-3 ವರ್ಗದ ವಾಹನಗಳು) 100 ಕಿ.ಮೀ. ವೇಗದ ಮಿತಿಯನ್ನು ಹೇರಲಾಗಿದೆ.
ಗೂಡ್ಸ್ ವಾಹನಗಳು (ಎನ್ ವರ್ಗದ ವಾಹನಗಳು) 80 ಕಿ.ಮೀ ವೇಗದ ಮಿತಿ. ದ್ವಿಚಕ್ರ ವಾಹನಗಳು 80 ಕಿಮೀ ವೇಗದ ಮಿತಿ.
ಆಗಸ್ಟ್ 2ರಿಂದಲೇ ಈ ನಿಯಮವನ್ನು ಜಾರಿಗೆ ತರಲಾಗಿದ್ದು, ಎಲ್ಲಾ ವಾಹನ ಸವಾರರು ಸೂಚನೆಯನ್ನು ಪಾಲಿಸಬೇಕು ಎಂದು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications