ಎಸ್ ಪಿಐಗೆ ಆಗ್ನೇಯ ಏಷ್ಯಾದ ಪ್ರತಿಷ್ಠಿತ ಪ್ರಶಸ್ತಿ
ಬೆಂಗಳೂರು, ಅ.21: ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿರುವ ಎಸ್ ಪಿಐ ಸಂಸ್ಥೆಗೆ ಪ್ರತಿಷ್ಠಿತ ಅಸ್ಪಾಕ್ ಆಗ್ನೇಯ ಏಷ್ಯಾದ ಬಿಜಿನೆಸ್ ಪ್ರಶಸ್ತಿ ದೊರೆತಿದೆ. ಆಗ್ನೇಯ ಏಷ್ಯಾದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಸಂಸ್ಥೆ ಎಂದು ಎಸ್ಪಿಐ ಗುರುತಿಸಿಕೊಂಡಿದೆ.
ಎಸ್ ಪಿಐಗೆ ಇದು ಮೂರನೇ ಪ್ರಶಸ್ತಿಯಾಗಿದ್ದು ಈ ಹಿಂದೆ 2008 ಮತ್ತು 2009ರಲ್ಲಿ ಸಂಸ್ಥೆ ಪ್ರಶಸ್ತಿ ಗಳಿಸಿತ್ತು. ಭಾರತ ಸರ್ಕಾರದಿಂದಲೂ ಸಂಸ್ಥೆ ಗುರುತಿಸಲ್ಪಟ್ಟಿದ್ದು ಉತ್ತಮ ಪ್ರಗತಿ ಸಾಧಿಸಿರುವುದು ದಾಖಲಾಗಿದೆ.[ಮೈಸೂರುː ದಣಿದವರಿಗೆ ನೀರು ಕೊಟ್ಟ ಧನ್ಯತೆ]

ಯುಪಿಎಸ್ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್ ಪಿಐ ಸಂಸ್ಥೆಯ ಸಿಇಒ ಮತ್ತು ಸಂಸ್ಥಾಪಕ ಸಿದ್ ಮುಖರ್ಜಿ ಪ್ರಶಸ್ತಿ ಸ್ವೀಕರಿಸಿದರು. ನಂತರ ಮಾತನಾಡಿದ ಅವರು ಈ ಬಾರಿ ನಮ್ಮ ಕಂಪನಿಗೆ 20 ವರ್ಷ ತುಂಬಲಿದ್ದು ಈ ಪ್ರಶಸ್ತಿ ಮತ್ತಷ್ಟು ಶಕ್ತಿ ತುಂಬಿದೆ. ಗ್ರಾಹಕರಿಗೆ ನೀವು ನೀಡುತ್ತಿರುವ ಸೇವೆಯನ್ನು ಇನ್ನಷ್ಟು ಉತ್ತಮ ಪಡಿಸಿಕೊಳ್ಳಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.
ದಸರಾದಲ್ಲಿ ನೀರು ನೀಡಿದ್ದ ಎಸ್ ಪಿಐ
ದಸರಾ ಜಂಬೂಸವಾರಿ ಉದ್ದಕ್ಕೂ ಎಸ್ ಪಿಐ ಸಂಸ್ಥೆಯ ಉದ್ಯೋಗಿಗಳು ನಿರಂತರವಾಗಿ ಪೊಲೀಸರು ಮತ್ತು ಕಲಾವಿದರಿಗೆ ಕುಡಿಯುವ ನೀರು ಒದಗಿಸಿದ್ದರು. ಕೆಆರ್ ವೃತ್ತ ಮತ್ತು ಬನ್ನಿ ಮಂಟಪದ ನಡುವೆ ಹತ್ತು ಕಡೆ ನೀರಿನ ಚಾವಡಿ ನಿರ್ಮಿಸಲಾಗಿತ್ತು. ಬನ್ನಿ ಮಂಟಪದ ಒಳಗಡೆಯೂ ಕರ್ತವ್ಯ ನಿರತ ಪೊಲೀಸರಿಗೆ ನಿರಂತರವಾಗಿ ನೀರು ಒದಗಿಸಲಾಗಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications