Get Updates
Get notified of breaking news, exclusive insights, and must-see stories!

ತೇಜಸ್ವಿ 79: ಚಿತ್ರಕಲಾ ಪರಿಷತ್ತಿನಲ್ಲಿ ವಿಶಿಷ್ಟ ಜೇಡಲೋಕ

ಬೆಂಗಳೂರು, ಸೆ. 07: ಕನ್ನಡದ ವಿಶಿಷ್ಟ ಸಾಹಿತಿ ದಿವಂಗತ ಕೆಪಿ ಪೂರ್ಣಚಂದ್ರ ತೇಜಸ್ವಿ ಅವರ ಬದುಕು ಬರಹ ಹಾಗೂ ಚಿಂತನೆಗಳನ್ನು ಎಲ್ಲರ ಮುಂದಿಡುವ ನಿಟ್ಟಿನಲ್ಲಿ ಪ್ರತಿ ವರ್ಷ ಚಿತ್ರಕಲಾ ಪರಿಷತ್ತಿನಲ್ಲಿ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಈ ಬಾರಿ ತೇಜಸ್ವಿ ಜೀವಲೋಕ 79- ಜೇಡಲೋಕ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಛಾಯಾಚಿತ್ರ ಪ್ರದರ್ಶನ, ಸಾಕ್ಷ್ಯಚಿತ್ರ ಪ್ರದರ್ಶನ ಹಾಗೂ ಸಂವಾದ ಕಾರ್ಯಕ್ರಮವಿರುತ್ತದೆ.

ಕಾರ್ಯಕ್ರಮ ವಿವರ:
ದಿನಾಂಕ : ಸೆಪ್ಟೆಂಬರ್ 08,2017. ಶುಕ್ರವಾರ.
ಬೆಳಗ್ಗೆ : 11:30ಕ್ಕೆ

Spider world Tribute to Kannada Writer KP Poornachandra Tejaswi

ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ತು, ಕುಮಾರಕೃಪಾ ರಸ್ತೆ,ಬೆಂಗಳೂರು.

ಉದ್ಘಾಟನೆ: ಪ್ರಕಾಶ್ ರೈ, ನಟ, ನಿರ್ದೇಶಕ

ಮುಖ್ಯ ಅತಿಥಿ:

* ಬಸವರಾಜ ರಾಯರೆಡ್ಡಿ, ಉನ್ನತ ಶಿಕ್ಷಣ ಸಚಿವ
* ಡಾ. ಎಂ ಸಂಜಪ್ಪ, ವಿಶ್ರಾಂತ ವಿಜ್ಞಾನಿ, ನಿವೃತ್ತ ನಿರ್ದೇಶಕರು, ಭಾರತೀಯ ಸಸ್ಯ ಸರ್ವೇಕ್ಷಣಾ ಸಂಸ್ಥೆ.
* ಡಾ. ಸೀನಪ್ಪ, ಜೇಡ ವಿಜ್ಞಾನಿ

ಅಧ್ಯಕ್ಷತೆ
ಡಾ. ಬಿ. ಎಲ್ ಶಂಕರ್, ಅಧ್ಯಕ್ಷರು, ಚಿತ್ರಕಲಾ ಪರಿಷತ್, ಬೆಂಗಳೂರು

ಆಯೋಜನೆ: ಈಶ್ವರ್ ಪ್ರಸಾದ್, ನಿಸರ್ಗ ಸಂರಕ್ಷಣಾ ಸಂಸ್ಥೆ. (ಒನ್ಇಂಡಿಯಾ ಸುದ್ದಿ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+