Get Updates
Get notified of breaking news, exclusive insights, and must-see stories!

'ಅಪ್ಪಿ ಮುತ್ತಿಡುವ ಅಮ್ಮ' ಬೆಂಗಳೂರಿಗೆ ಬರಲಿದ್ದಾರೆ

ಪ್ರತಿವರ್ಷ ಜನವರಿಯಲ್ಲಿ ಆರಂಭವಾಗುವ ಭಾರತ ಪ್ರವಾಸದ ಭಾಗವಾಗಿ ಬೆಂಗಳೂರಿಗೆ ಆಗಮಿಸುತ್ತಿರುವ ಅಮ್ಮಾ ಉಳ್ಳಾಲದ ಮಾತಾ ಅಮೃತಾನಂದಮಯಿ ಆಶ್ರಮದಲ್ಲಿ ಎರಡು ದಿನಗಳ ಸತ್ಸಂಗ ನಡೆಸಲಿದ್ದಾರೆ.

ಬೆಂಗಳೂರು, ಮಾರ್ಚ್ 6: ಕೇರಳದ ಅಧ್ಯಾತ್ಮ ಗುರು ಮಾತಾ ಅಮೃತಾನಂದಮಯಿ ಅವರು ಮಾರ್ಚ್ 8 ಮತ್ತು 9 ರಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

ಪ್ರತಿವರ್ಷ ಜನವರಿಯಲ್ಲಿ ಆರಂಭವಾಗುವ ಭಾರತ ಪ್ರವಾಸದ ಭಾಗವಾಗಿ ಬೆಂಗಳೂರಿಗೆ ಆಗಮಿಸುತ್ತಿರುವ ಅಮ್ಮಾ ಉಳ್ಳಾಲದ ಮಾತಾ ಅಮೃತಾನಂದಮಯಿ ಆಶ್ರಮದಲ್ಲಿ ಎರಡು ದಿನಗಳ ಸತ್ಸಂಗ ನಡೆಸಲಿದ್ದಾರೆ.[ಫೆ.24ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಮಾತಾ ಅಮೃತಾನಂದಮಯಿ ಭೇಟಿ]

Spiritual leader Amma will be in bengaluru for two days

ಈ ಭಾರತ ಯಾತ್ರಾ ಕಾರ್ಯಕ್ರಮ 30 ವರ್ಷಗಳಿಂದ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ದೇಶದ ಎಲ್ಲ ಪ್ರಸಿದ್ಧ ಸ್ಥಳಗಳನ್ನೂ ಸಂದರ್ಶಿಸುವ ಅಮ್ಮಾ, ಅಲ್ಲಿನ ಜನರ ಅಹವಾಲನ್ನು ಆಲಿಸುತ್ತಾರೆ.[ಬೆಂಗಳೂರಿನಲ್ಲಿ ಅಮ್ಮ : ಭಜನೆ, ಸತ್ಸಂಗ, ಧ್ಯಾನ, ದರ್ಶನ]

ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಭಕ್ತರಿಗೆ ದರ್ಶನ ನೀಡಿ ತಮ್ಮ ಅಪ್ಪುಗೆಯ ಆಶೀರ್ವಾದ ನೀಡಲಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+