'ಅಪ್ಪಿ ಮುತ್ತಿಡುವ ಅಮ್ಮ' ಬೆಂಗಳೂರಿಗೆ ಬರಲಿದ್ದಾರೆ
ಪ್ರತಿವರ್ಷ ಜನವರಿಯಲ್ಲಿ ಆರಂಭವಾಗುವ ಭಾರತ ಪ್ರವಾಸದ ಭಾಗವಾಗಿ ಬೆಂಗಳೂರಿಗೆ ಆಗಮಿಸುತ್ತಿರುವ ಅಮ್ಮಾ ಉಳ್ಳಾಲದ ಮಾತಾ ಅಮೃತಾನಂದಮಯಿ ಆಶ್ರಮದಲ್ಲಿ ಎರಡು ದಿನಗಳ ಸತ್ಸಂಗ ನಡೆಸಲಿದ್ದಾರೆ.
ಬೆಂಗಳೂರು, ಮಾರ್ಚ್ 6: ಕೇರಳದ ಅಧ್ಯಾತ್ಮ ಗುರು ಮಾತಾ ಅಮೃತಾನಂದಮಯಿ ಅವರು ಮಾರ್ಚ್ 8 ಮತ್ತು 9 ರಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
ಪ್ರತಿವರ್ಷ ಜನವರಿಯಲ್ಲಿ ಆರಂಭವಾಗುವ ಭಾರತ ಪ್ರವಾಸದ ಭಾಗವಾಗಿ ಬೆಂಗಳೂರಿಗೆ ಆಗಮಿಸುತ್ತಿರುವ ಅಮ್ಮಾ ಉಳ್ಳಾಲದ ಮಾತಾ ಅಮೃತಾನಂದಮಯಿ ಆಶ್ರಮದಲ್ಲಿ ಎರಡು ದಿನಗಳ ಸತ್ಸಂಗ ನಡೆಸಲಿದ್ದಾರೆ.[ಫೆ.24ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಮಾತಾ ಅಮೃತಾನಂದಮಯಿ ಭೇಟಿ]

ಈ ಭಾರತ ಯಾತ್ರಾ ಕಾರ್ಯಕ್ರಮ 30 ವರ್ಷಗಳಿಂದ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ದೇಶದ ಎಲ್ಲ ಪ್ರಸಿದ್ಧ ಸ್ಥಳಗಳನ್ನೂ ಸಂದರ್ಶಿಸುವ ಅಮ್ಮಾ, ಅಲ್ಲಿನ ಜನರ ಅಹವಾಲನ್ನು ಆಲಿಸುತ್ತಾರೆ.[ಬೆಂಗಳೂರಿನಲ್ಲಿ ಅಮ್ಮ : ಭಜನೆ, ಸತ್ಸಂಗ, ಧ್ಯಾನ, ದರ್ಶನ]
ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಭಕ್ತರಿಗೆ ದರ್ಶನ ನೀಡಿ ತಮ್ಮ ಅಪ್ಪುಗೆಯ ಆಶೀರ್ವಾದ ನೀಡಲಿದ್ದಾರೆ.
More From
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ











Click it and Unblock the Notifications