6ನೇ ವೇತನ ಆಯೋಗ ವರದಿ ಸಲ್ಲಿಕೆ: ಭರ್ಜರಿ ಕೊಡುಗೆ ನಿರೀಕ್ಷೆ
ಬೆಂಗಳೂರು, ಜನವರಿ 31 : ರಾಜ್ಯ ಸರ್ಕಾರದ 5.45 ಲಕ್ಷ ನೌಕರರು ಕುತೂಹಲದಿಂದ ಕಾಯುತ್ತಿರುವ6 ನೇ ವೇತನ ಆಯೋಗದ ವರದಿ ಬುಧವಾರ ಬೆಳಗ್ಗೆ 10.30 ಕ್ಕೆ ಸಲ್ಲಿಕೆಯಾಗಲಿದೆ.
ಎಂ.ಆರ್.ಶ್ರೀನಿವಾಸ್ ಮೂರ್ತಿ ನೇತೃತ್ವದ ಸಮಿತಿ 6 ನೇ ವೇತನ ಆಯೋಗದ ವರದಿ ಮಂಡನೆಯಾಗಲಿದೆ. ಸಮಿತಿ ಬುಧವಾರ ಬೆಳಗ್ಗೆ 10.30 ರವೇಳೆಗೆ 6 ನೇ ವೇತನ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಲಿದೆ.
ವೇತನ ಪರಿಷ್ಕರಣೆಯ ಬಗ್ಗೆ ಬಜೆಟ್ ನಲ್ಲಿ ಘೋಷಣೆ ಮಾಡುವ ಸಾಧ್ಯತೆಗಳಿದ್ದು, ಈ ಮೂಲಕ 6 ಲಕ್ಷ ಸರ್ಕಾರಿ ನೌಕರರ ಮತ್ತು ಅವರ ಕುಟುಂಬದವರ ಮತ ಬ್ಯಾಂಕ್ ಭದ್ರ ಪಡಿಸುವ ತೀರ್ಮಾನ ಮಾಡಲಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ನಿವೃತ್ತರಾಗಲಿರುವ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಲು ಮುಂದಾಗಿದ್ದಯ, ಚುನಾವಣಾ ಸಮಯದಲ್ಲಿ ರಾಜ್ಯದಲ್ಲಿರುವ 5 ಲಕ್ಷಕ್ಕೂ ಹೆಚ್ಚು ನೌಕರರ ನಿವೃತ್ತಿ ವಯಸ್ಸನ್ನು ಎರಡು ವರ್ಷ ಹೆಚ್ಚಿಸಲು ಚಿಂತನೆ ನಡೆಸಿದೆ.
ವರದಿಯಲ್ಲಿರುವ ಪ್ರಮುಖ ಅಂಶಗಳು: 6 ನೇ ವೇತನ ಆಯೋಗದ ಸಂಭವನೀಯ ವರದಿಯಲ್ಲಿ ಕೆಸಲ ಸಮಯದಲ್ಲಿ ಬದಲಾವಣೆಯನ್ನು ಮಾಡಬಹುದು. ನೌಕರರಿಗೆ ವಾರಕ್ಕೆ ಎರಡು ರಜೆ, ಕೆಲ ಜಯಂತಿಗಳಿಗೆ ಇರುವ ರಜೆಗಳನ್ನು ರದ್ದು ಮಾಡಲು ಶಿಫಾರಸು ಮಾಡಲಾಗಿದೆ.

ಈ ಬಾರಿ ನೌಕರರ ವೇತನದಲ್ಲಿ ಭಾರಿ ಹೆಚ್ಚಳ ಸಾಧ್ಯತೆ ಇದೆ. ಅಂದರೆ ಕೇಂದ್ರ ಸರ್ಕಾರಿ ನೌಕರರ ಹತ್ತಿರದ ಸಂಬಳಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಬಳ ನಿಗದಿಯಾಗುವ ಸಾಧ್ಯತೆ ಇದ್ದು, ಕನಿಷ್ಠ ಮೂಲ ವೇತನ 16,350 ರೂ ಮತ್ತು ಗರಿಷ್ಠ ಮೂಲ ವೇತನ 1,32,925 ರೂ ನಿಗದಿಯಾಬಹುದು.
ಐಎಎಸ್ ಅಲ್ಲದ ಅಧಿಕಾರಿಗಳಿಗೆ 95,325 ರೂ, ಗ್ರೂಪ್ ಎ ನೌಕರರಿಗೆ 45,625 ರೂ, ಗ್ರೂಪ್ ಬಿ ನೌಕರರಿಗೆ 39,425 ರೂ, ಎಫ್ ಡಿ ಎ ನೌಕರರಿಗೆ 25,125 ರೂ, ಸಿ ಗ್ರೂಪ್ ನೌಕರರಿಗೆ 19,850 ಮತ್ತು ಡಿ ಗ್ರೂಪ್ ನೌಕರರಿಗೆ 16,350 ರೂ ಎಂದು ಮೂಲ ಸಂಬಳ ನಿಗದಿಮಾಡಲಾಗಿದೆ ಎಂದು ತಿಳಿದುಬಂದಿದೆ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ












Click it and Unblock the Notifications