ಬಿಎಂಟಿಎಫ್ ಸಂಸ್ಥೆ ವಿಸರ್ಜನೆಗೆ ಸರ್ಕಾರ ನಿರ್ಧಾರ?
ಬೆಂಗಳೂರು, ಅಕ್ಟೋಬರ್ 27: ಬಿಎಂಟಿಎಫ್ ಸಂಸ್ಥೆಯನ್ನು ರದ್ದುಗೊಳಿಸಿ ಸಿಎಸ್ಎಫ್ ಎಂಬ ಸಂಸ್ಥೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ನವೆಂಬರ್ ತಿಂಗಳಿನಿಂದಲೇ ಈ ಆದೇಶ ಜಾರಿಗೆ ಬರಲಿದೆ. ಬಿಎಂಟಿಎಫ್ ಅನ್ನು ರದ್ದುಗೊಳಿಸಿ ಕಾರ್ಪೊರೇಷನ್ ಸೆಕ್ಯುರಿಟಿ ಫೋರ್ಸ್ ಎಂಬ ಹೆಸರಿನ ಸಂಸ್ಥೆಯನ್ನು ಜಾರಿಗೆ ತರಲಿದೆ. ಬಿಎಂಟಿಎಫ್ ಪೊಲೀಸರ ತರಹ ಭ್ರಷ್ಟರ ವಿರುದ್ಧ ಐಪಿಸಿ ಸೆಕ್ಷನ್ ಗಳನ್ನು ಸಿಎಸ್ಎಫ್ ಸಂಸ್ಥೆಯು ಹಾಕಲು ಅವಕಾಶ ಕೊಡುವುದಿಲ್ಲ.
ಬಿಡಿಎ, ಜಲಮಂಡಿ, ಕೆಐಎಡಿಬಿ ಮೊದಲಾದ ಸಂಸ್ಥೆಗಳಲ್ಲಿ ನಡೆಯುವ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಸಿಎಸ್ಎಫ್ ಸಂಸ್ಥೆಯು ದೂರುಗಳನ್ನು ದಾಖಲಿಸಿಕೊಳ್ಳುವಂತಿಲ್ಲ.

ಸಿಎಸ್ಎಫ್ ಸಂಸ್ಥೆಗೆ ಪಾಲಿಕೆಯ ಆಯುಕ್ತರೇ ಮುಖ್ಯಸ್ಥರಾಗಿರುತ್ತಾಋಎ. ಸಿಎಸ್ಎಫ್ ಸಂಸ್ಥೆಯ ಆರಂಭಕ್ಕೆ ಸರ್ಕಾರ ಅಧಿಕೃತ ಮುದ್ರೆ ಹಾಕಿದ ನಂತರ ಭ್ರಷ್ಟರು ಇನ್ನಷ್ಟು ನಿರಾಳರಾಗಿ ತಮ್ಮ ಅಕ್ರಮ ಚಟುವಟಿಕೆಗಳನ್ನು ಮುಂದುವರೆಸಲು ಅವಕಾಶ ಮಾಡಿಕೊಡುವುದಷ್ಟೇ ಅಲ್ಲದೆ, ಲೋಕಾಯುಕ್ತ ಮತ್ತು ಎಸಿಬಿಗಳಂತೆ ಬಿಎಂಟಿಎಫ್ ಪೊಲೀಸರ ಹಲ್ಲುಗಳನ್ನು ಕೀಳುವುದರಲ್ಲಿ ಸರ್ಕಾರ ಯಶಸ್ವಿಯಾದಂತಾಗುತ್ತದೆ.
ಈ ಕುರಿತು ಆಗುವ ಅನನುಕೂಲಗಳ ಬಗ್ಗೆ ರಾಜ್ಯ ಸರ್ಕಾರ ಮನವರಿಕೆ ಮಾಡಿಕೊಡಲು ಬಿಎಂಟಿಎಫ್ ನ ಎಡಿಜಿಪಿ ಮತ್ತು ಎಸ್ಪಿ ಶನಿವಾರ ಮುಖ್ಯಕಾರ್ಯದರ್ಶಿಗಳನ್ನು ಭೇಟಿ ಮಾಡಲಿದ್ದಾರೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Jr NTR: ನಟ ಜ್ಯೂನಿಯರ್ ಎನ್ಟಿಆರ್ ಬೆಂಗಳೂರು ಭೇಟಿ ವೇಳೆ ಅಭಿಮಾನಿಗಳ ನೂಕುನುಗ್ಗಲು; ಆಸ್ಪತ್ರೆಯ ಎಸ್ಕಲೇಟರ್ ಧ್ವಂಸ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications