ಯುವಜನರಿಗಾಗಿ ರಾಜ್ಯ ಮಟ್ಟದ ''ಗಾಂಧಿಗೆ ಒಂದು ಪತ್ರ'' ಲೇಖನ ಸ್ಪರ್ಧೆ
ಬೆಂಗಳೂರು, ಡಿ. 22: ಕರ್ನಾಟಕ ಸರ್ವೋದಯ ಮಂಡಲವು ಮುಂಬರುವ 2021 ಜನವರಿ 30 ಸರ್ವೋದಯ ದಿನದ ಸಂದರ್ಭದಲ್ಲಿ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯನ್ನು ಆಯೋಜಿಸಿದೆ.
'ಸರ್ವೋದಯ ಸಮಾಜ ಸೃಷ್ಟಿಯ ಸಾಧ್ಯತೆಗಳು - ಒಂದು ವಿಶ್ಲೇಷಣೆ' ಲೇಖನದ ವಸ್ತುವಾಗಿದ್ದು, ಗಾಂಧಿ ಚಿಂತನೆ ಹಾಗೂ ಇಂದಿನ ಪರಿಸ್ಥಿತಿ ಮತ್ತು ಸವಾಲುಗಳನ್ನು ಕುರಿತು 'ಗಾಂಧಿಗೆ ಒಂದು ಪತ್ರ' ಈ ಎರಡು ಕನ್ನಡ ಲೇಖನ ಸ್ಪರ್ಧೆಗಳಲ್ಲಿ 15-30 ವಯೋಮಿತಿಯ ಯುವಜನರು ಮಾತ್ರ ಭಾಗವಹಿಸಬಹುದು.
ಪತ್ರ ಲೇಖನದಲ್ಲಿ ಭಾಗವಹಿಸುವ ಸ್ಪರ್ಧಿಗಳು ಕಡ್ಡಾಯವಾಗಿ ಅಂಚೆ ಕಚೇರಿಯಲ್ಲಿ ದೊರಕುವ ಅಂತರ್ದೇಶೀಯ ಪತ್ರ (ಇನ್ಲ್ಯಾಂಡ್ ಲೆಟರ್) ದಲ್ಲಿ ತಮ್ಮ ಸ್ವಂತ ಕೈ ಬರಹದಲ್ಲಿ ಬರೆಯಬೇಕು. ಉಳಿದಂತೆ ಲೇಖನ ಸ್ಪರ್ಧಿಗಳು ಎ4 ಅಳತೆಯ ಮೂರು ಪುಟಗಳಿಗೆ ಮೀರದಂತೆ ತಮ್ಮ ಬರಹಗಳನ್ನು ಸೀಮಿತಗೊಳಿಸಬೇಕು. ಗಾಂಧಿ ವಿಚಾರಕ್ಕೆ ಮೀಸಲಾದ ಕನ್ನಡ-ಇಂಗ್ಲಿಷ್ ದ್ವೈಮಾಸಿಕ 'ಅಮರ ಬಾಪು ಚಿಂತನ' ಸಹಯೋಗದಲ್ಲಿ ಈ ಸ್ಪರ್ಧೆ ನಡೆಯಲಿದ್ದು ಭಾಗವಹಿಸಿದ ಎಲ್ಲರಿಗೂ ಇ-ಪ್ರಮಾಣ ಪತ್ರ ನೀಡಲಾಗುವುದು ಮತ್ತು ತೀರ್ಪುಗಾರರು ಆಯ್ಕೆ ಮಾಡಿದ ಲೇಖನಗಳನ್ನು ಅಮರ ಬಾಪು ಚಿಂತನ ಪತ್ರಿಕೆಯಲ್ಲಿ ಪ್ರಕಟಿಸಲಾಗುವುದು.

ಸ್ಪರ್ಧಿಗಳು ತಮ್ಮ ಲೇಖನ/ಪತ್ರಗಳನ್ನು ಸಂಪಾದಕರು, ಅಮರ ಬಾಪು ಚಿಂತನ, ಗಾಂಧೀಭವನ, ಕುಮಾರ ಪಾರ್ಕ್ ಪೂರ್ವ, ಬೆಂಗಳೂರು-560001 ಈ ವಿಳಾಸಕ್ಕೆ ಜನವರಿ 19, 2021ರೊಳಗೆ ತಲುಪುವಂತೆ ಕಳುಹಿಸಬೇಕು. ಸ್ಪರ್ಧಿಗಳು ತಮ್ಮ ಜನ್ಮ ದಿನಾಂಕ - ವರ್ಷ ಮತ್ತು ದೂರವಾಣಿ ಸಂಖ್ಯೆ ನಮೂದಿಸುವುದು ಕಡ್ಡಾಯ ಎಂದು ಆಯೋಜಕರು ತಿಳಿಸಿದ್ದಾರೆ.
Recommended Video
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications