ಜುಲೈ 15ಕ್ಕೆ ದಲಿತರ ಸಮಸ್ಯೆಗಳ ಕುರಿತ ಚರ್ಚೆಗೆ ವಿಚಾರ ಸಂಕಿರಣ
ಬೆಂಗಳೂರು, ಜುಲೈ 13: ಇದೇ ಜುಲೈ 15ನೇ ತಾರೀಕು ಬೆಳಗ್ಗೆ 10ಕ್ಕೆ ಬೆಂಗಳೂರಿನ ಶಿವಾನಂದ ಸರ್ಕಲ್ ನಲ್ಲಿರುವ ಗಾಂಧಿಭವನದ ಜೆ.ಪಿ.ಹಾಲ್ ನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.
ದಲಿತರ ವಿರುದ್ಧದ ಸುಪ್ರೀಂಕೋರ್ಟ್ ನ ತೀರ್ಪುಗಳು, ದಲಿತರ ಮೇಲಿನ ದೌರ್ಜನ್ಯಗಳು ಮತ್ತು ಭೂಮಿ ಪ್ರಶ್ನೆಗಳು, ಎಸ್.ಸಿ./ಎಸ್.ಟಿ, ಸಮಯದಾಯದ ಮೇಲಿನ ದುಷ್ಪರಿಣಾಮಗಳು ಅವರ ಘನತೆ-ಗೌರವ ಹಾಗೂ ಸ್ಥಿತಿ-ಗತಿಗಳ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ ಇದಾಗಿದೆ.

ಉದ್ಘಾಟನೆ : ಎಲ್.ಹನುಮಂತಯ್ಯ, ರಾಜ್ಯಸಭಾ ಸದಸ್ಯರು
ವಿಷಯ ಮಂಡನೆ : ನ್ಯಾ.ಎಚ್.ಎನ್.ನಾಗಮೋಹನ್ ದಾಸ್, ನಿವೃತ್ತ ನ್ಯಾಯಾಧೀಶರು
ಡಿ.ಶಿವಶಂಕರ್, ಅಧ್ಯಕ್ಷರು, ಕರ್ನಾಟಕ ರಾಜ್ಯ ಸರಕಾರಿ ಎಸ್ ಸಿ/ಎಸ್ ಟಿ ನೌಕರರ ಸಮನ್ವಯ ಸಮಿತಿ
ನಾಗರಾಜ್ ನಂಜುಂಡಯ್ಯ, ದಲಿತ ಹಕ್ಕುಗಳ ಸಮಿತಿ
ಮಧ್ಯಾಹ್ನ 1.30ಕ್ಕೆ ಉಪಾಹಾರದ ವ್ಯವಸ್ಥೆ ಮಾಡಲಾಗಿದೆ. ಇವಿಷ್ಟು ಸಂಕಿರಣದ ಬಗೆಗಿನ ವಿವರಗಳು. ಹೆಚ್ಚಿನ ಸಂಖ್ಯೆಯಲ್ಲಿ ಈ ವಿಚಾರ ಸಂಕಿರಣದಲ್ಲಿ ಜನರು ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.
More From
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications