ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಪನಗರ ರೈಲು: ಬಿಎಂಆರ್‌ಸಿಎಲ್ ಜೊತೆ ಚರ್ಚೆಗೆ ಸಿಎಂ ಸೂಚನೆ

|
Google Oneindia Kannada News

ಬೆಂಗಳೂರು, ಜನವರಿ 4: ಬೆಂಗಳೂರು ಉಪನಗರ ರೈಲ್ವೆ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರೈಲ್ವೆ ಇಲಾಖೆ ಹಾಗೂ ಬಿಎಂಆರ್‌ಸಿಎಲ್ ಜೊತೆ ಚರ್ಚೆ ನಡೆಸಲು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ರೈಲ್ವೆ ಯೋಜನೆಯ ಕಾರ್ಯ ಸಾಧ್ಯತಾ ಅಧ್ಯಯನ ವರದಿಯ ಪ್ರಾತ್ಯಕ್ಷಿಕೆ ವೀಕ್ಷಿಸಿದ ಅವರು, ಉಪನಗರ ರೈಲ್ವೆ ಹಾಗೂ ಮೆಟ್ರೋ ರೈಲು ಮಾರ್ಗ ಒಂದೇ ವ್ಯಾಪ್ತಿಗೆ ಬರುವ ಪ್ರದೇಶಗಳ ತಾಂತ್ರಿಕ ಅಂಶಗಳ ಕುರಿತು ಸಭೆ ನಡೆಸುವಂತೆ ಸೂಚಿಸಿದ್ದಾರೆ.

ಸಬರ್ಬನ್‌ ಯೋಜನೆ ಚುರುಕು: ಮತ್ತಷ್ಟು ರೈಲುಗಳು ಮೆಮುವಾಗಿ ಪರಿವರ್ತನೆ ಸಬರ್ಬನ್‌ ಯೋಜನೆ ಚುರುಕು: ಮತ್ತಷ್ಟು ರೈಲುಗಳು ಮೆಮುವಾಗಿ ಪರಿವರ್ತನೆ

ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೆಂಗಳೂರು ಉಪನಗರ ರೈಲು ಯೋಜನೆ ಕಾರ್ಯ ಸಾಧ್ಯತಾ ವರದಿ ಕುರಿತಂತೆ ವಿಸ್ತೃತವಾಗಿ ಚರ್ಚಿಸಲಾಯಿತು.

State mulls three-tier corridor of suburban rail, Metro, road traffic

ಉಪನಗರಗಳಾದ ತುಮಕೂರು, ಮಂಡ್ಯ, ರಾಜಾನುಕುಂಟೆ, ಹೊಸೂರು, ವೈಟ್‌ಫೀಲ್ಡ್ ವರೆಗೂ ವಿಸ್ತರಿಸಲು ಅವಕಾಶವಿರುವ ಕುರಿತು ರಾಜ್ಯ ಸರ್ಕಾರದ ಗಮನ ಸೆಳೆಯಲಾಯಿತು.

ಪ್ರಯಾಣಿಕರಿಂದ ಸಬರ್ಬನ್ ರೈಲು ಮಾಹಿತಿಗೆ ನೂತನ ಆ್ಯಪ್‌! ಪ್ರಯಾಣಿಕರಿಂದ ಸಬರ್ಬನ್ ರೈಲು ಮಾಹಿತಿಗೆ ನೂತನ ಆ್ಯಪ್‌!

ಚರ್ಚೆಯ ಬಳಿಕ ರಾಜ್ಯ ಸರ್ಕಾರದಿಂದ ಜ.6ರೊಳಗೆ ಡಿಪಿಆರ್‌ಗೆ ಅನುಮೋದನೆ ಸಿಗುವ ಭರವಸೆ ದೊರೆತಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ಬಾಣಸವಾಡಿ-ಹೊಸೂರು ಡೆಮು ರೈಲು ತಾತ್ಕಾಲಿಕ ಸ್ಥಗಿತ ಬಾಣಸವಾಡಿ-ಹೊಸೂರು ಡೆಮು ರೈಲು ತಾತ್ಕಾಲಿಕ ಸ್ಥಗಿತ

ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಜೈನ್ ಇದ್ದರು.

English summary
The state government is mulling triple decker bridges with the first, second and third levels meant for suburban trains, Metro and road traffic respectively on select stretches to ensure hassle-free movement across the city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X