ಬೆಂಗಳೂರು ಗಲಭೆ: ಸಿಎಂ, ಡಿಜಿಪಿ ತುರ್ತು ಭೇಟಿ
ಬೆಂಗಳೂರು, ಆ. 12: ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿಯಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ಮಾಹಾನಿರ್ದೇಶಕ (ಡಿಜಿಪಿ) ಪ್ರವೀಣ್ ಸೂದ್
Recommended Video
ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಂಪೂರ್ಣ ಮಾಹಿತಿ ಕೊಟ್ಟಿದ್ದಾರೆ. ಸಿಎಂ ಅಧಿಕೃಕ ನಿವಾಸ ಕಾವೇರಿಯಲ್ಲಿ ಯಡಿಯೂರಪ್ಪ ಅವರನ್ನು ಪ್ರವೀಣ್ ಸೂದ್ ಭೇಟಿ ಮಾಡಿದರು.
ಇಡೀ ಪ್ರಕರಣಗ ಬಗ್ಗೆ ಸಂಪೂರ್ಣ ಪ್ರಾಥಮಿಕ ವರದಿಯನ್ನು ಸೂದ್ ಅವರು ಸಿಎಂಗೆ ನೀಡಿದ್ದಾರೆ. ಗಲಭೆ ಸೃಷ್ಟಿಸಿದವರ ಬಂಧನ, ಪ್ರಚೋದನೆ ನೀಡಿದವರ ಹುಡುಕಾಟ, ತನಿಖೆ ಹಾಗೂ ತಪ್ಪಿತಸ್ಥರ ಮೇಲೆ ಕ್ರಮದ ಬಗ್ಗೆ ವರದಿ ನೀಡಿದ್ದಾರೆ. ಇದರೊಂದಿಗೆ ಭದ್ರತೆಗೆ ಸಂಬಂಧಿಸಿದಂತೆ ಗೌಪ್ಯ ವಿಚಾರಗಳನ್ನು ಸಿಎಂ ಅವರಿಗೆ ಡಿಜಿಪಿ ವಿವರಿಸಿದ್ದು ವಿವರಗಳು ಬಹಿರಂಗವಾಗಿಲ್ಲ.

ಇದೇ ವೇಳೆ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ಸಿಎಂ ಯಡಿಯೂರಪ್ಪ ಕೊಟ್ಟಿದ್ದಾರೆ. ತಕ್ಷಣ ಎಲ್ಲ ತಪ್ಪಿತಸ್ಥರನ್ಬು ಬಂಧಿಸಿ. ಪ್ರಚೋದನೆ ನೀಡಿದವರನ್ನು ಪತ್ತೆ ಹಚ್ಚಿ, ಯಾರೇ ಇದರಲ್ಲಿ ಭಾಗಿಯಾಗಿದ್ದರೂ ಅವರನ್ನು ಕೂಡಲೇ ಬಂಧಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.
ಶಾಸಕರ ನಿವಾಸಕ್ಕೆ ಭದ್ರತೆ ಕೊಡಿ: ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಗೆ ಭದ್ರತೆ ಒದಗಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಡಿಜಿಪಿ ಪ್ರವೀಣ್ ಸೂದ್ ಅವರಿಗೆ ಸೂಚಿಸಿದ್ದಾರೆ. ಶಾಸಕರು ಹಾಗೂ ಅವರ ಕುಟುಂಭಕ್ಕೆ ಸೂಕ್ತ ಭದ್ರತೆ ಕೊಡಬೇಕು. ಭದ್ರತೆಯಲ್ಲಿ ಯಾವುದೇ ಲೋಪವಾಗಬಾರದು. ದುಷ್ಕರ್ಮಿಗಳು ಯಾರೇ ಆಗಿದ್ದರೂ ಹೆಡೆಮುರಿ ಕಟ್ಟಿ ಎಂದು ಕಠಿಣ ಆದೇಶವನ್ನು ಸಿಎಂ ಡಿಜಿಪಿ ಅವರಿಗೆ ಕೊಟ್ಟಿದ್ದಾರೆ ಎಂಬ ಮಾಹಿತಿ ಬಂದಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications