ಉಕ್ಕಿನ ಸೇತುವೆ: ಬಿಬಿಎಂಪಿ ವಿರುದ್ಧ ಮೌನ ಪ್ರತಿಭಟನೆ
ಬೆಂಗಳೂರು, ಫೆಬ್ರವರಿ 11: ಉಕ್ಕಿನ ಸೇತುವೆ ನಿರ್ಮಾಣ ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 112 ಮರಗಳನ್ನು ಕಡಿಯಲು ಮುಂದಾಗಿದ್ದು, ಇದರ ವಿರುದ್ಧ ಜೆ. ಸಿ ರಸ್ತೆಯಲ್ಲಿ ಸಿಟಿಜನ್ ಫೋರಂ ವತಿಯಿಂದ ಮೌನ ಪ್ರತಿಭಟನೆ ನಡೆಯಿತು.
ಉಕ್ಕಿನ ಸೇತುವೆ ನಿರ್ಮಾಣ ಕುರಿತಂತೆ ನಗರದ ಜಯಮಹಲ್ ರಸ್ತೆಯನ್ನು ಅಗಲೀಕರಣಗೊಳಿಸಲು ಬಿಬಿಎಂಪಿ 112 ಮರಗಳನ್ನು ಕಡಿಯಲು ಮುಂದಾಗಿದೆ. ಮರಗಳನ್ನು ಕಡಿಯಬಾರದು ಎಂದು ಸಿಟಿಜನ್ ಫೋರಂ ಬೆಂಗಳೂರು ವತಿಯಿಂದ ಜೆ ಸಿ.ರಸ್ತೆಯಲ್ಲಿ ಮಾನವ ಸರಪಳಿ ನಿರ್ಮಿಸಿ ಮಾನ ಪ್ರತಿಭಟನೆ ನಡೆಸಿದರು.[ಉಕ್ಕಿನ ಸೇತುವೆ ಟೆಂಡರ್ ರದ್ದತಿಗೆ ಆಗ್ರಹಿಸಿ ಸತ್ಯಾಗ್ರಹ]

ಭಿತ್ತಿ ಪತ್ರಗಳನ್ನು ಹಿಡಿದು ಯಾವುದೇ ಕಾರಣಕ್ಕೂ ಮರಗಳನ್ನು ಕಡಿಯಬಾರದು. ಮರಗಳನ್ನು ಕಡಿಯುವ ಕಾರಣದಿಂದ ಬೆಂಗಳೂರಿನ ಉದ್ಯಾನಗರಿ ಎಂಬ ಹೆಸರು ಹಾಳಾಗುತ್ತಿದೆ. ಅಲ್ಲದೆ ಪ್ರಕೃತಿ ನಾಶದಿಂದ ನಗರ ಸೌಂದರ್ಯವೂ ಕೆಡುತ್ತಿದೆ ಎಂದು ಪೋರಂ ತಿಳಿಸಿದೆ.
ಈ ಹಿಂದೆ ಮುಖ್ಯಮಂತ್ರಿಗಳು ಮರಗಳನ್ನು ಕಡಿದರೆ ಸಾವಿರಕ್ಕೂ ಹೆಚ್ಚು ಮರಗಳನ್ನು ನೆಟ್ಟು ಬೆಳಸುತ್ತೇವೆ ಎಂದು ಹೇಳಿದ್ದರು. ಅಲ್ಲದೆ ಮರಗಳನ್ನು ಕಡಿಯದಂತೆ ಹಸಿರು ಪೀಠವೂ ನಿರ್ಬಂಧ ಹೇರಿತ್ತು.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications