ಸ್ಟೀಲ್ ಬ್ರಿಡ್ಜ್ ಯೋಜನೆಗೆ ಬೆಂಗಳೂರು ಉತ್ತರದ ನಾಗರಿಕರ ಜೈಕಾರ
ಬೆಂಗಳೂರು, ಜನವರಿ 5: ವಿವಾದಿತ ಸ್ಟೀಲ್ ಬ್ರಿಡ್ಜ್ ಯೋಜನೆಗೆ ಬೆಂಗಳೂರು ಉತ್ತರ ಭಾಗದ ನಾಗರಿಕರು ಜೈಕಾರ ಹಾಕಿದ್ದಾರೆ.
ಇಷ್ಟು ದಿನ ವಿವಾದಿತ ಯೋಜನೆಯಂದೆ ಕರೆಯಲಾಗುತ್ತಿದ್ದ ಚಾಲುಕ್ಯ ವೃತ್ತದಿಂದ ಹೆಬ್ಬಾಳ ಸ್ಟೀಲ್ ಬ್ರಿಡ್ಜ್ ಯೋಜನೆಗೆ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಮರುಜೀವ ನೀಡಿದ್ದರು. ನಾಗರಿಕರ ಅಭಿಪ್ರಾಯಗಳನ್ನು ಸ್ವೀಕರಿಸಿಯೇ ಮುಂದುವರೆಯುವುದಾಗಿಯೂ ತಿಳಿಸಿದ್ದರು. ಇದೀಗ ಉಕ್ಕಿನ ಸೇತುವೆ ಯೋಜನೆಗೆ ಬೆಂಗಳೂರು ಉತ್ತರದ ನಾಗರಿಕರು ಜೈ ಹೇಳಿದ್ದಾರೆ.
ಯಲಹಂಕ, ಸಹಕಾರನಗರ, ಹೆಬ್ಬಾಳದಲ್ಲಿ ನೆಲೆಸಿರುವವರು ಈ ಯೋಜನೆಗೆ ಸಮ್ಮತಿ ಸೂಚಿಸಿದ್ದಾರೆ.ಇದರಿಂದಾಗಿ ಉತ್ತರ ಭಾಗದಿಂದ ಪ್ರಯಾಣಿಸುವವರು ಇಂಧನ ಹಾಗೂ ಸಮಯ ಎರಡನ್ನೂ ಉಳಿಸಬಹುದಾಗಿದೆ.

ಆ ಭಾಗದಿಂದ ಬೆಂಗಳೂರಿನ ಕೇಂದ್ರ ಭಾಗವನ್ನು ತಲುಪಲು ಒಂದುವರೆ ಗಂಟೆ ಬೇಕಾಗುತ್ತದೆ.ಅಷ್ಟೇ ಅಲ್ಲದೆ ಇದು ಭಾಗದವರ ತೊಂದರೆ ಮಾತ್ರವಲ್ಲ ಆ ಪ್ರದೇಶಕ್ಕೆ ಹೊರಗಡೆಯಿಂದ ಬರುವುದು ಕೂಡ ಕಷ್ಟವಾಗಿದೆ ಹೀಗಾಗಿ ಸ್ಟೀಲ್ ಬ್ರಿಡ್ಜ್ ಬೇಕು ಎಂದು ಅಲ್ಲಿನ ಸ್ಥಳೀಯರು ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications