Stories Of Strength: ಎದೆಯಲ್ಲಿ ನಳಿಕೆಯಿಟ್ಟುಕೊಂಡೇ ಕೊರೊನಾ ಗೆದ್ದ 99ರ ವ್ಯಕ್ತಿ
ಬೆಂಗಳೂರು, ಜೂನ್ 07: ಕೊರೊನಾದ ಎರಡನೇ ಅಲೆಯು ಹೆಚ್ಚು ಯುವಕರನ್ನೇ ಬಲಿ ಪಡೆದಿದೆ. ಆದರೆ ಎರಡನೇ ಅಲೆ ಸಂದರ್ಭದಲ್ಲಿ ಹಿರಿಯರು ಕೊರೊನಾವನ್ನು ಗೆದ್ದು ಹೊರಬಂದಿರುವ ಹಲವು ನಿದರ್ಶನಗಳಿವೆ, ಇದರಿಂದ ಯುವ ಜನತೆಗೆ ಬದುಕುವ ಆಸೆಯನ್ನು ಇಮ್ಮಡಿಗೊಳಿಸುತ್ತದೆ.
ಕೊರೊನಾ ಬಂದಾಕ್ಷಣ ಸಾಯುವುದಿಲ್ಲ, ಕೊರೊನಾವನ್ನು ಜಯಿಸಬಹುದು, ಎಂದು ಹಿರಿಯರು ನಮಗೆಲ್ಲಾ ಧೈರ್ಯ ತುಂಬುತ್ತಿದ್ದಾರೆ. ಅದಕ್ಕೆ ಬೆಂಗಳೂರಿನ 99 ವರ್ಷದ ಬಸವಯ್ಯ ಎಂಬುವರೇ ಸಾಕ್ಷಿ, ಅವರು 21 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದರು, ಅವರ ಎದೆಗೆ ನಳಿಕೆ ಹಾಕಲಾಗಿತ್ತು.
ಅವರಿಗೆ ಮೇ ತಿಂಗಳಲ್ಲಿ ಕೊರೊನಾ ಸೋಂಕು ತಗುಲಿತ್ತು, ಉಸಿರಾಟ ತೊಂದರೆಯನ್ನು ಕೂಡ ಅನುಭವಿಸಿದ್ದರು, ಅವರಿಗೆ ನ್ಯೂಮೋಥೊರಾಕ್ಸ್ ಇರುವುದು ಅಪತ್ತೆಯಾಗಿತ್ತು, ಮತ್ತಷ್ಟು ಪರೀಕ್ಷೆ ನಡೆಸಿದಾಗ ಜಠರದಲ್ಲಿ ರಂಧ್ರ ಇರುವುದು ಗೊತ್ತಾಗಿತ್ತು. ಅದು ಅವರ ಆರೋಗ್ಯ ಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿತ್ತು.

ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಬೇಕಾಗಿತ್ತು, ಆದರೆ ಅವರು ಕೃತಕ ಆಮ್ಲಜನಕ ಪಡೆಯುತ್ತಿದ್ದ ಕಾರಣ ಔಷಧಿಗಳ ಮೂಲಕ ಕಡಿಮೆ ಮಾಡಲು ವೈದ್ಯರ ತಂಡ ನಿರ್ಧರಿಸಿತ್ತು.
''ಮೊದಲ ಮೂರು ದಿನ ಅವರಿಗೆ ಚಿಕಿತ್ಸೆ ನೀಡಿದ ಬಳಿಕ, ಅವರ ಆರೋಗ್ಯ ಉತ್ತಮವಾಗಲು ಆರಂಭಿಸಿತು'' ಎಂದು ರಾಜಾಜಿನಗರದ ಸುಗುಣಾ ಆಸ್ಪತ್ರೆಯ ವೈದ್ಯರಾದ ಡಾ. ಎನ್ ಗ್ನಾನಿ ತಿಳಿಸಿದ್ದಾರೆ.
Recommended Video
''ಆದರೆ ಒಂದು ವಾರದ ಬಳಿಕ ಅವರಿಗೆ ತೀವ್ರವಾಗಿ ಉಸಿರಾಟ ತೊಂದರೆ ಕಾಣಿಸಿಕೊಂಡಿತ್ತು, ಬಳಿಕ ಸಿಟಿ ಸ್ಕ್ಯಾನ್ ಮಾಡಲಾಯಿತು, ಗಾಳಿಯಲ್ಲಿ ಹೊರ ಹಾಕಲು ಎದೆಯೊಳಗೆ ಟ್ಯೂಬ್ನ್ನು ಅಳವಡಿಸಿದ್ದೇವೆ, ಅದನ್ನು 10 ದಿನಗಳವರೆಗೆ ಇರಿಸಿಲಾಗಿತ್ತು ಆದರೂ ಅವರು ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ'' ಎಂದು ವೈದ್ಯರು ಸಂತಸ ವ್ಯಕ್ತಪಡಿಸಿದರು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ












Click it and Unblock the Notifications