ನಾಯಿ ಕಚ್ಚಿದ್ದನ್ನು ಪ್ರಶ್ನಿಸಿ ಒಡತಿಯಿಂದ ಕೈಕಚ್ಚಿಸಿಕೊಂಡ ಮಹಿಳೆ
ಬೆಂಗಳೂರು, ಮಾರ್ಚ್ 14: ನೀವು ಊಟ ಹಾಕುವ ನಾಯಿ ನನಗೆ ಕಚ್ಚಿದೆ ಎಂದು ದೂರು ನೀಡಲು ಹೋಗಿದ್ದ ಯುವತಿಯನ್ನು ಮನೆ ಒಡತಿಯೇ ಕಚ್ಚಿರುವ ವಿಚಿತ್ರ ಘಟನೆ ಬೆಂಗಳೂರಲ್ಲಿ ನಡೆದಿದೆ.
ಈ ಕುರಿತು ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ದೂರು ದಾಖಲಾಗಿದೆ. ಎಚ್ಎಎಲ್ ಸಮೀಪದ ಎಲ್ಬಿಎಸ್ ನಗರದಲ್ಲಿ ಈ ಘಟನೆ ನಡೆದಿದೆ.
ಮೊದಲ ಘಟನೆಯಾಗಿ ಪತಿ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಸ್ಕೂಟರ್ನಲ್ಲಿ ಬಂದ ಇಬ್ಬರು ಸವಾರರು ಆವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದರು. ಕೆಲ ಸಮಯದ ಬಳಿಕ ಸವಾರರ ಸಹಚರರು ಬಂದು ಮತ್ತೆ ಜಗಳ ತೆಗೆದು ಕಂಬಿ ಮತ್ತು ದೊಣ್ಣೆಯಿಂದ ಹಲ್ಲೆ ನಡೆಸಿ ಬೆದರಿಕೆ ಒಡ್ಡಿದ್ದರು. ಸ್ಟೇಪಿ ಚೀನ್ ದೂರು ನೀಡಿದ್ದಾರೆ.

ಅದಕ್ಕೆ ಪ್ರತಿಯಾಗಿ ಸೈಯದ್ ಎಂಬುವವರು ದೂರು ನೀಡಿದ್ದು ಅಕ್ಕನ ಮಗ ಪೈಸಲ್ ಜೊತೆಗೆ ಸಂಬಂಧಿಕರ ಮನೆಗೆ ಹೋಗುತ್ತಿದ್ದಾಗ ಬೀದಿ ನಾಯಿ ಬಂದು ಕಾಲಿಗೆ ಕಚ್ಚಿತ್ತು, ಅದಕ್ಕೆ ಊಟ ಹಾಕಿ ಸಾಕಿದ್ದ ಸ್ಟೆಪಿ ಚಿನಿ ಅವರನ್ನು ಪ್ರಶ್ನೆ ಮಾಡಿದಾಗ ದೊಡ್ಡೆಯಿಂದ ಹೊಡೆದು ಕೈಗೆ ಕಚ್ಚಿದ್ದಾರೆ ಎಂದು ದೂರಿದ್ದಾರೆ.
More From
-
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gas Bill: ಹೋಟೆಲ್ ಬಿಲ್ನಲ್ಲಿ ಗ್ರಾಹಕರಿಗೆ 'ಗ್ಯಾಸ್ ಶುಲ್ಕ' ವಿಧಿಸುವಂತಿಲ್ಲ: ಕೇಂದ್ರದಿಂದ ಖಡಕ್ ಎಚ್ಚರಿಕೆ












Click it and Unblock the Notifications