ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಬ್ಬರು ಮಹಿಳೆಯರಿಂದ ಕಿರುಕುಳ, ಯುವಕ ನೇಣಿಗೆ ಶರಣು

|
Google Oneindia Kannada News

ಬೆಂಗಳೂರು, ಫೆಬ್ರವರಿ 12: ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿದ್ದ ಇಬ್ಬರು ಮಹಿಳೆಯರ ಕಿರುಕುಳ ತಾಳಲಾರದೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.

ಈ ಇಬ್ಬರು ನಿತ್ಯ ಆತನೊಂದಿಗೆ ಚಾಟ್ ಮಾಡುತ್ತಿದ್ದರು, ಬಳಿಕ ಹಣದ ಬೇಡಿಕೆ ಇಟ್ಟಿದ್ದರು, ಇದರಿಂದ ಬೇಸತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪಾಂಡವಪುರದಲ್ಲಿ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಪಾಂಡವಪುರದಲ್ಲಿ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಮೂಲತಃ ಕಲಬುರಗಿಯ ಜೇವರ್ಗಿಯವನಾದ ಅತೀಶ್ ಎಸ್. ನಾಯಕ್ ನೇಣಿಗೆ ಶರಣಾದ ಯುವಕ. ಈತ ಬೆಂಗಳೂರಿನ ಹಾರಿಝನ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಈತ ಕಾಡುಬಿಸನಹಳ್ಳಿಯ ಕರಿಯಮ್ಮನ ಅಗ್ರಹಾರದ ಶ್ರೀರಾಮ್ ಪಿಜಿನಲ್ಲಿ ವಾಸಿಸಿದ್ದನು.

Student ends life over ‘harassment’ by women friends

ಸಾಲದ ಹೊರೆ: ಮಂಡ್ಯದಲ್ಲಿ ಜೆಡಿಎಸ್ ಮುಖಂಡ ಆತ್ಮಹತ್ಯೆ ಸಾಲದ ಹೊರೆ: ಮಂಡ್ಯದಲ್ಲಿ ಜೆಡಿಎಸ್ ಮುಖಂಡ ಆತ್ಮಹತ್ಯೆ

ಯುವಕ ತನ್ನ ಕೋಣೆಯಲ್ಲಿದ್ದ ಸೀಲಿಂಗ್ ಫಾನ್ ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಆತನ ಇನ್ನಿಬ್ಬರು ರೂಮ್ ಮೇಟ್ ಗಳು ಕಾಲೇಜು ಮುಗಿಸಿ ಹಿಂತಿರುಗಿದಾಗ ಈ ಘಟನೆ ಬೆಳಕು ಕಂಡಿದೆ. ಡೆತ್‌ನೋಟ್‌ನಲ್ಲಿ ಕಿರುಕುಳದ ಬಗ್ಗೆ ಮಾಹಿತಿ ಲಭ್ಯವಾಗಿದೆ.

English summary
In a strange case, a youth ended his life over alleged harassment by two women friends whom he had befriended through social media, and used to chat with regularly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X