ಬೆಂಗಳೂರು ಉಪನಗರ ರೈಲು ಯೋಜನೆ, 6 ವರ್ಷಗಳಲ್ಲಿ ಪೂರ್ಣ
ಬೆಂಗಳೂರು,ಜನವರಿ 11:ಬೆಂಗಳೂರು ಉಪನಗರ ರೈಲು ಯೋಜನೆ ಮುಂದಿನ 6 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ.
ಈ ಕುರಿತು ಸಚಿವ ಪಿಯೂಷ್ ಗೋಯೆಲ್ ಮಾಹಿತಿ ನೀಡಿದ್ದಾರೆ. ಯೋಜನೆಯನ್ನು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಬಗ್ಗೆ ಸಾಕಷ್ಟು ಅಧ್ಯಯನ ನಡೆಸಬೇಕಿದೆ.
ಯಾಕೆಂದರೆ ಬೆಂಗಳೂರು ವೇಗವಾಗಿ ಅಭಿವೃದ್ಧಿಗೊಳ್ಳುತ್ತಿರುವ ನಗರವಾಗಿದ್ದು, ಯಾವುದೇ ಯೋಜನೆಯನ್ನು ಕೈಗೆತ್ತಿಕೊಳ್ಳಬೇಕಿದ್ದರೆ, ಭವಿಷ್ಯದ ಕುರಿತು ಆಲೋಚಿಸಲೇಬೇಕು.
ಉಪನಗರ ರೈಲು ಯೋಜನೆಗಳು ಆತ್ಮನಿರ್ಭರ ಭಾರತದ ಭಾಗವಾಗಿವೆ. ಒಮ್ಮೆ ಯೋಜನೆ ಪೂರ್ಣಗೊಂಡ ಬಳಿಕ ವಾಹನಗಳ ದಟ್ಟಣೆಯೂ ಕಡಿಮೆಯಾಗಲಿದೆ. ಹಾಗೆಯೇ ಕಡಿಮೆ ಖರ್ಚಿನಲ್ಲಿ ನಗರಕ್ಕೆ ಬರಬಹುದಾಗಿದೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಉಪನಗರ ರೈಲು ಯೋಜನೆಗೆ ಆದ್ಯತೆ ಮೇರೆಗೆ ರೈಲುಮಾರ್ಗ ಯೋಜನೆ ಪೂರ್ಣಗೊಳ್ಳಲು 6 ವರ್ಷಗಳ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಇದರಿಂದ ವಿಮಾನ ನಿಲ್ದಾಣಕ್ಕೆ ಬೆಂಗಳೂರು ನಗರದಿಂದ ಸುಲಭವಾಗಿ ಸಂಪರ್ಕ ಸಾಧ್ಯವಾಗುತ್ತದೆ.
148.17 ಕಿಲೋ ಮೀಟರ್ ಉದ್ದದ ರೈಲುಮಾರ್ಗ ಸಂಪರ್ಕದ ಈ ಯೋಜನೆಗೆ ರೈಲ್ವೆ ಸಚಿವಾಲಯ ಮತ್ತು ರಾಜ್ಯ ಸರ್ಕಾರದ ಮಧ್ಯೆ ಈ ಯೋಜನೆಯನ್ನು ಜಾರಿಗೊಳಿಸಲು ಕರ್ನಾಟಕ ರೈಲು ಮೂಲಭೂತಸೌಕರ್ಯ ಅಭಿವೃದ್ಧಿ ನಿಗಮ(ಕೆ-ಆರ್ ಐಡಿಇ) ಕೆಲಸ ಮಾಡುತ್ತಿದೆ.
ಪಿಪಿಪಿ ಮಾದರಿಯಲ್ಲಿ ಬೋಗಿಗಳ ಸ್ಥಾಪನೆಗೆ 2 ಸಾವಿರದ 854 ಕೋಟಿ ರೂಪಾಯಿ ಸೇರಿ 18 ಸಾವಿರದ 621 ಕೋಟಿ ರೂಪಾಯಿಗಳನ್ನು ಆರಂಭದಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ನಂತರ ಕಳೆದ ಫೆಬ್ರವರಿಯಲ್ಲಿ 3 ಸಾವಿರ ಕೋಟಿ ರೂಪಾಯಿಗಳಷ್ಟು ವೆಚ್ಚ ಕಡಿತ ಮಾಡಲಾಗಿದೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications