ಮಕ್ಕಳ ಮನಸೂರೆಗೊಳ್ಳುವ ಸುಧಾ ಮೂರ್ತಿ ಅವರ ಹೊಸ ಕೃತಿ
ಬೆಂಗಳೂರು, ನವೆಂಬರ್ 29 : ಹಾವಿಗೆ ಏಕೆ ಸೀಳು ನಾಲಗೆ, ದೇವರು ಮೋಸ ಮಾಡ್ತಾರಾ, ಶಿವ ಏಕೆ ಚಂದ್ರನನ್ನು ತಲೆಯಲ್ಲಿಟ್ಟುಕೊಂಡಿದ್ದಾರೆ ಈ ರೀತಿಯ ಪ್ರಶ್ನೆಗಳು ಎಲ್ಲ ಮಕ್ಕಳಲ್ಲೂ ಸಾಮಾನ್ಯ, ಈ ರೀತಿಯ ಫ್ರಶ್ನೆಗಳಿಗೆ ಉತ್ತರ ಕೊಡಲಿದೆ ಬರಹಗಾರ್ತಿ ಸುಧಾ ಮೂರ್ತಿ ಅವರ ಹೊಸ ಪುಸ್ತಕ 'ದಿ ಮ್ಯಾನ್ ಫ್ರಮ್ ದಿ ಎಗ್ : ಅನ್ ಯೂಸುವಲ್ ಟೇಲ್ಸ್ ಅಬೌಟ್ ದಿ ಟ್ರಿನಿಟಿ'.
ತಮಗೆ ಬಾಲ್ಯದಲ್ಲಿ ಮೂಡುತ್ತಿದ್ದ ಅನುಮಾನಗಳ ಆಧಾರದ ಮೇಲೆಯೇ ಪುಸ್ತಕ ರಚಿಸಿರುವುದಾಗಿ ಹೇಳಿರುವ ಸುಧಾ ಮೂರ್ತಿ ಅವರು, ಬಾಲ್ಯದ ಅನುಮಾನಗಳಿಗೆ ನಾನು ಕಂಡು ಕೊಂಡ ಸತ್ಯಗಳನ್ನು, ಮಕ್ಕಳಿಗೆ ಇಷ್ಟವಾಗುವ ರೀತಿಯಲ್ಲಿ ಸರಳ ಭಾಷೆಯಲ್ಲಿ ಪುಸ್ತಕದಲ್ಲಿ ದಾಖಲಿಸಿದ್ದೇನೆ ಎಂದಿದ್ದಾರೆ.

ಸುಧಾ ಮೂರ್ತಿ ಅವರ ಈ ಪುಸ್ತಕ ಪುರಾಣ ಕತೆಗಳ ಕುರಿತು ಅವರು ರಚಿಸಿರುವ ಎರಡನೇಯ ಪುಸ್ತಕವಾಗಿದೆ. 'ದಿ ಸರ್ಪೆಂಟ್ಸ್ ರಿವೇಂಜ್ : ಅನ್ ಯೂಸುವಲ್ ಟೇಲ್ಸ್ ಫ್ರಮ್ ದಿ ಮಹಾಭಾರತ' ಅವರ ಮೊದಲ ಪುರಾಣ ಕುರಿತಾದ ಪುಸ್ತಕ.
'ಪುಸ್ತಕವು ಮಕ್ಕಳನ್ನು ಮಂತ್ರಮುಗ್ದವಾಗಿಸುತ್ತದೆ ಹಾಗೂ ಉಳಿದ ಓದುಗರನ್ನು ತಮ್ಮ ಬಾಲ್ಯದೆಡೆಗೆ ಕೊಂಡೊಯ್ಯುವುದರಲ್ಲಿ ಅನುಮಾನವೇ ಇಲ್ಲ' ಎಂಬುದು ಪ್ರಕಾಶಕರ ವಿಶ್ವಾಸದ ನುಡಿ. (ಪಿಟಿಐ)
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್











Click it and Unblock the Notifications