ಅಜೀಂ ಪ್ರೇಮ್ ಜಿ ಪ್ರತಿಷ್ಠಾನದಿಂದ ರಾಜ್ಯದಲ್ಲಿ ಕೊರೊನಾ ನಿರ್ವಹಣೆ
ಬೆಂಗಳೂರು, ನ 3: ಕೊರೊನಾ ನಿರ್ವಹಣೆ ವ್ಯವಸ್ಥೆಗೆ ಅಜೀಂ ಪ್ರೇಮ್ಜಿ ಪ್ರತಿಷ್ಠಾನವು ಅಗತ್ಯ ನೆರವುಗಳನ್ನು ನೀಡಿದ್ದು, ಇದಕ್ಕಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಭಿನಂದನೆ ಸಲ್ಲಿಸಿದ್ದಾರೆ.
ಕೊರೊನಾ ನಿರ್ವಹಣೆಗೆ ಸರ್ಕಾರ ಮಾತ್ರವಲ್ಲದೆ, ಸಂಘ, ಸಂಸ್ಥೆಗಳ ನೆರವು ಕೂಡ ಅಗತ್ಯವಿದೆ. ಸಚಿವ ಡಾ.ಕೆ.ಸುಧಾಕರ್ ಅವರು ನಿರಂತರವಾಗಿ ಸಂಘ, ಸಂಸ್ಥೆಗಳ ಸಂಪರ್ಕದಲ್ಲಿದ್ದು, ಕೋವಿಡ್ ನಿರ್ವಹಣೆಯಲ್ಲಿ ಸಂಸ್ಥೆಗಳು ಕೂಡ ತೊಡಗಿಸಿಕೊಳ್ಳುವಂತೆ ಮಾಡಿದ್ದಾರೆ.
ಸಚಿವ ಡಾ.ಕೆ.ಸುಧಾಕರ್ ಅವರು ಬೆಂಗಳೂರಿನ ಬ್ರಾಡ್ ವೇ ರಸ್ತೆಯ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭವಾಗಲು ಕೆಲ ಸಂಸ್ಥೆಗಳ ನೆರವು ಪಡೆದಿದ್ದಾರೆ. ಅಜೀಂ ಪ್ರೇಮ್ ಜಿ ಪ್ರತಿಷ್ಠಾನ ಡಾಕ್ಟರ್ಸ್ ಫಾರ್ ಯು ಹೆಸರಿನ ತಂಡದ ಸಿಬ್ಬಂದಿಯನ್ನು ಆಸ್ಪತ್ರೆಗೆ ನೀಡಿದೆ.

ಈ ಪ್ರತಿಷ್ಠಾನವು, 5 ಲಿಕ್ವಿಡ್ ಹ್ಯಾಡ್ಲಿಂಗ್ ಸಿಸ್ಟಮ್ ಗಳನ್ನು ಬಿಎಂಸಿಆರ್ ಐ, ನಿಮ್ಹಾನ್ಸ್, ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರ ಮತ್ತು ರಾಷ್ಟ್ರೀಯ ವೈರಾಲಜಿ ಸಂಸ್ಥೆಗಳಿಗೆ ನೀಡಿದೆ. 3 ಆರ್ ಟಿಪಿಸಿಆರ್ ಯಂತ್ರ, 4 ಆರ್ ಎನ್ ಎ ಯಂತ್ರಗಳನ್ನು ಬಿಎಂಸಿಆರ್ಐ, ಬೌರಿಂಗ್, ಲೇಡಿ ಕರ್ಜನ್ ಸಂಸ್ಥೆಗಳಿಗೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಪೂರ್ವ ವಲಯಕ್ಕೆ 800, ಮಹದೇವಪುರಕ್ಕೆ 500, ಬೊಮ್ಮನಹಳ್ಳಿಗೆ 800 ಮತ್ತು ದಾಸರಹಳ್ಳಿಗೆ 655 ಸೇರಿ ಒಟ್ಟು 4,755 ಪಲ್ಸ್ ಆಕ್ಸಿಮೀಟರ್ ಗಳನ್ನು ಅಜೀಂ ಪ್ರೇಮ್ ಜಿ ಫೌಂಡೇಶನ್ ನೀಡಿದೆ ಎಂದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications