Get Updates
Get notified of breaking news, exclusive insights, and must-see stories!

ಜೆಪಿ ನಗರದ ಪ್ರಮುಖ ಆಕರ್ಷಣೆಯಾದ ಕಬ್ಬಿನ ಗಣಪತಿ

ಬೆಂಗಳೂರು ಸೆಪ್ಟೆಂಬರ್ 15: ಬೆಂಗಳೂರು ನಗರದಲ್ಲಿ ಪ್ರಮುಖ ಆಕರ್ಷಣೆ ಆಗಿರುವ ಅತಿ ದೊಡ್ಡ ಪರಿಸರ ಸ್ನೇಹಿ ಕಬ್ಬಿನ ಗಣಪತಿಯ ದರ್ಶನಕ್ಕೆ ಲಕ್ಷಾಂತರ ಭಕ್ತರ ದಂಡೇ ಅಗಮಿಸುತ್ತಿದೆ.

ಜೆ ಪಿ ನಗರದ ಪುಟ್ಟೇನಹಳ್ಳಿಯಲ್ಲಿರುವ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ 30 ಅಡಿ ಎತ್ತರದ ಕಬ್ಬಿನ ಗಣಪತಿಗೆ 4 ಸಾವಿರ ಕೆಜಿ ಬೃಹದಾಕಾರದ ಲಾಡು ನೈವೇದ್ಯಕ್ಕೆ ಇಟ್ಟಿದ್ದು ಕೂಡಾ ಪ್ರಮುಖ ಆಕರ್ಷಣೆ ಯೇ ಸರಿ.

Sugar Cane Ganesha at JP Nagar attracts Lakhs of visitors

ಬೆಳಗ್ಗಿನಿಂದಲೇ ದೇವಸ್ಥಾನಕ್ಕೆ ಕುಟುಂಬ ಸಮೇತವಾಗಿ ಆಗಮಿಸಿದ ಭಕ್ತರು ಗಣಪತಿಯ ದರುಶನ ಪಡೆದರು

ಈ ಕಬ್ಬಿನ ಗಣಪತಿ ಯನ್ನು ಇನ್ನು 10 ದಿನಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ಹಾಗೆಯೇ ಮೊದಲೇ ತಿಳಿಸಿದಂತೆ 4 ಸಾವಿರ ಕೆಜಿ ಲಾಡುವನ್ನು ಪ್ರಸಾದ ರೂಪದಲ್ಲಿ ಭಕ್ತರಿಗೆ ಹಂಚಲಾಗುತ್ತಿದೆ ಎಂದು ದೇವಸ್ಥಾನದ ಸಂಸ್ಥಾಪಕ ಟ್ರಸ್ಟಿ ರಾಮ್ ಮೋಹನ ರಾಜ್ ತಿಳಿಸಿದರು.

ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ದೃಷ್ಟಿಯಿಂದ ಈ ಬಾರಿ 30 ಅಡಿ ಎತ್ತರದ ಕಬ್ಬಿನಲ್ಲಿಯೇ ನಿರ್ಮಿಸಲಾಗಿರುವ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಲಾಗುವುದು. ಈ ಮೂರ್ತಿ ಪರಿಸರ ಸ್ನೇಹಿಯಾಗಿರಲಿದೆ. ಅಲ್ಲದೆ ಪರಿಸರಕ್ಕೆ ಯಾವುದೇ ರೀತಿಯಲ್ಲೂ ಹಾನಿಯನ್ನು ಉಂಟು ಮಾಡದ ರೀತಿಯಲ್ಲಿ ನಿರ್ಮಿಸಲಾಗುವುದು. 50 ಟನ್ ಕಬ್ಬನ್ನು ಬಳಸಲಾಗಿದ್ದು, 50 ಕ್ಕೂ ಹೆಚ್ಚು ಕಾರ್ಮಿಕರು ಈ ಗಣಪತಿಯನ್ನು ನಿರ್ಮಿಸಲು ಹಗಲಿರುಳು ಶ್ರಮಿಸಿದ್ದಾರೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+