ಸುಪಾರಿ ಕೇಸ್: ರವಿ ಬೆಳಗೆರೆ ಮಧ್ಯಂತರ ಜಾಮೀನು ವಿಸ್ತರಣೆ
ಬೆಂಗಳೂರು, ಡಿಸೆಂಬರ್ 16: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಅವರ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ವಿಸ್ತರಣೆ ಮಾಡಲಾಗಿದೆ.
ಅನಾರೋಗ್ಯ ಹಿನ್ನಲೆಯಲ್ಲಿ ರವಿ ಬೆಳಗೆರೆ ಅವರ ಮಧ್ಯಂತರ ಜಾಮೀನು ಸೋಮವಾರ ಅಂದರೆ ಡಿಸೆಂಬರ್ 18ರ ವರೆಗೆ ವಿಸ್ತರಣೆ ಮಾಡಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮಧುಸೂದನ್ ಶನಿವಾರ ಆದೇಶ ಹೊರಡಿಸಿದರು.

ಈ ಮೊದಲು ರವಿ ಬೆಳಗೆರೆ ಅವರಿಗೆ ಡಿಸೆಂಬರ್ 16ರ ವರೆಗೆ ಜಾಮೀನು ಮಂಜೂರು ಮಾಡಲಾಗಿತ್ತು. ಅದು ಇಂದಿಗೆ (ಶನಿವಾರ) ಅಂತ್ಯವಾಗಿದ್ದರಿಂದ ಈ ಬಗ್ಗೆ ವಿಚಾರಣೆ ನಡೆಸಿದ ಬೆಂಗಳೂರು ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಮದುಸೂಧನ್ ಅವರು ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಆದೇಶಿಸಿದರು.
ಇಬ್ಬರ ಶ್ಯೂರಿಟಿ, 1 ಲಕ್ಷ ರು ಬಾಂಡ್ ಸಲ್ಲಿಸಬೇಕು, ತನಿಖೆಗೆ ಸಹಕರಿಸಬೇಕು ಎಂದು ಷರತ್ತುಗಳನ್ನು ನ್ಯಾಯಾಧೀಶ ಮದುಸೂಧನ್ ವಿಧಿಸಿದ್ದಾರೆ. ಡಿಸೆಂಬರ್ 18ರ ತನಕ ಜಾಮೀನು ವಿಸ್ತರಣೆಯಾಗಿದೆ.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications