'ಸಣ್ಣ ಕೈಗಾರಿಕೆಗಳ ಬೆಂಬಲಿಸುವುದು ಆರ್ಥಿಕ ಉತ್ತೇಜನಕ್ಕೆ ರಹದಾರಿ'
ಬೆಂಗಳೂರು, ಮೇ 4: ಲಾಕ್ಡೌನ್ ಸವಾಲಿನ ಈ ಸಮಯದಲ್ಲಿ ನಮ್ಮ ಆರ್ಥಿಕತೆಗೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಬೆಂಬಲಿಸುವುದು ಮುಖ್ಯವಾಗಿದೆ ರಾಜ್ಯಸಬಾ ಸದಸ್ಯ ರಾಜೀವ್ ಚಂದ್ರಶೇಖರ್ ಹೇಳಿದರು.
ಕೊರೋನ ವೈರಸ್ ಆಘಾತದ ನಂತರ ಭಾರತೀಯ ಆರ್ಥಿಕತೆಯನ್ನು ಪುನಃಸಿದ್ಧಗೊಳಿಸುದು ಹೇಗೆ ಎಂಬ ಬಗ್ಗೆ ನಡೆದ ಉದ್ಯಮಿಗಳ ಸಭೆಯಲ್ಲಿ ಅವರು ಈ ಅಭಿಪ್ರಾಯ ಮಂಡಿಸಿದರು.
ಸಾಂಕ್ರಾಮಿಕ ರೋಗದ ಗಂಭೀರ ಸವಾಲನ್ನು ಗುರುತಿಸಿ ಅದನ್ನು ನಿರ್ಣಾಯಕವಾಗಿ ನಿಭಾಯಿಸಲು ಪ್ರಧಾನ ಮಂತ್ರಿಗಳ ಕ್ರಮಗಳನ್ನು ಎಲ್ಲರೂ ಮೆಚ್ಚಬೇಕಾಗಿದೆ. ಸೂಕ್ಷ್ಮ ಕೈಗಾರಿಕೆಗಳ ಉಳಿವಿಗಾಗಿ ಬ್ಯಾಂಕುಗಳಿಗೆ ಆರ್ಬಿಐ ನೀತಿ ನಿಯಮಗಳನ್ನು ರವಾನಿಸಬೇಕು ಎಂದರು. ಇಂತಹ ಸವಾಲಿನ ಕಾಲದಲ್ಲಿ ಮರುಪಾವತಿ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳಿಗೆ ಸಹಾಯ ಮಾಡಲು ಬಡ್ಡಿಯನ್ನು ಅಲ್ಪಾವಧಿಗೆ ಕಡಿಮೆ ಮಾಡುವ ಬಗ್ಗೆ ಸಹಲಹೆಗಳನ್ನು ಉದ್ಯಮಿಗಳು ಚಂದ್ರಶೇಖರ ಜೊತೆ ಹಂಚಿಕೊಂಡರು.

ರಾಜೀವ್ ಚಂದ್ರಶೇಖರ್ ಅವರೊಂದಿಗೆ ತೊಡಗಿಸಿಕೊಂಡಿರುವ ಎಂಎಸ್ಎಂಇಗಳು ಮತ್ತು ಉದ್ಯಮಿಗಳು ಎಲ್ಲರೂ ಕಷ್ಟಪಟ್ಟು ಕೆಲಸ ಮಾಡಲು ಮತ್ತು ಮತ್ತೆ ಪುಟಿಯಲು ನಿರ್ಧರಿಸಿದ್ದಾರೆ. ಆದರೆ, ಈ ಸವಾಲಿನ ಸಮಯದಲ್ಲಿ ಅವರಿಗೆ ರಾಜ್ಯ ಸರ್ಕಾರದ ಮಟ್ಟದಲ್ಲಿ ಮತ್ತು ಬ್ಯಾಂಕಿಂಗ್ ವಲಯದಲ್ಲಿ ಬೆಂಬಲ ಬೇಕಾಗುತ್ತದೆ ಎಂದಿದ್ದಾರೆ.
ಈ ನಿಟ್ಟಿನಲ್ಲಿ, ರಾಜೀವ್ ಅವರು ಕೇಂದ್ರ ಹಣಕಾಸು ಮಂತ್ರಿಗಳಿಗೆ, ಪ್ರಧಾನಮಂತ್ರಿಗಳಿಗೆ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳಿಗೆ ವಿವರವಾದ ಪತ್ರವೊಂದನ್ನು ಬರೆದಿದ್ದಾರೆ ಮತ್ತು ಉದ್ಯಮಿಗಳೊಂದಿಗಿನ ಅವರ ವಿಡಿಯೋ ಕಾನ್ಫ್ ರೆನ್ಸ್ ಆಧರಿಸಿ ಅವರ ಹೆಚ್ಚಿನ ಸಲಹೆಗಳನ್ನು ಪರಿಗಣಿಸುವಂತೆ ಕೋರಿದ್ದಾರೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications