'ಸಣ್ಣ ಕೈಗಾರಿಕೆಗಳ ಬೆಂಬಲಿಸುವುದು ಆರ್ಥಿಕ ಉತ್ತೇಜನಕ್ಕೆ ರಹದಾರಿ'
ಬೆಂಗಳೂರು, ಮೇ 4: ಲಾಕ್ಡೌನ್ ಸವಾಲಿನ ಈ ಸಮಯದಲ್ಲಿ ನಮ್ಮ ಆರ್ಥಿಕತೆಗೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಬೆಂಬಲಿಸುವುದು ಮುಖ್ಯವಾಗಿದೆ ರಾಜ್ಯಸಬಾ ಸದಸ್ಯ ರಾಜೀವ್ ಚಂದ್ರಶೇಖರ್ ಹೇಳಿದರು.
ಕೊರೋನ ವೈರಸ್ ಆಘಾತದ ನಂತರ ಭಾರತೀಯ ಆರ್ಥಿಕತೆಯನ್ನು ಪುನಃಸಿದ್ಧಗೊಳಿಸುದು ಹೇಗೆ ಎಂಬ ಬಗ್ಗೆ ನಡೆದ ಉದ್ಯಮಿಗಳ ಸಭೆಯಲ್ಲಿ ಅವರು ಈ ಅಭಿಪ್ರಾಯ ಮಂಡಿಸಿದರು.
ಸಾಂಕ್ರಾಮಿಕ ರೋಗದ ಗಂಭೀರ ಸವಾಲನ್ನು ಗುರುತಿಸಿ ಅದನ್ನು ನಿರ್ಣಾಯಕವಾಗಿ ನಿಭಾಯಿಸಲು ಪ್ರಧಾನ ಮಂತ್ರಿಗಳ ಕ್ರಮಗಳನ್ನು ಎಲ್ಲರೂ ಮೆಚ್ಚಬೇಕಾಗಿದೆ. ಸೂಕ್ಷ್ಮ ಕೈಗಾರಿಕೆಗಳ ಉಳಿವಿಗಾಗಿ ಬ್ಯಾಂಕುಗಳಿಗೆ ಆರ್ಬಿಐ ನೀತಿ ನಿಯಮಗಳನ್ನು ರವಾನಿಸಬೇಕು ಎಂದರು. ಇಂತಹ ಸವಾಲಿನ ಕಾಲದಲ್ಲಿ ಮರುಪಾವತಿ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳಿಗೆ ಸಹಾಯ ಮಾಡಲು ಬಡ್ಡಿಯನ್ನು ಅಲ್ಪಾವಧಿಗೆ ಕಡಿಮೆ ಮಾಡುವ ಬಗ್ಗೆ ಸಹಲಹೆಗಳನ್ನು ಉದ್ಯಮಿಗಳು ಚಂದ್ರಶೇಖರ ಜೊತೆ ಹಂಚಿಕೊಂಡರು.

ರಾಜೀವ್ ಚಂದ್ರಶೇಖರ್ ಅವರೊಂದಿಗೆ ತೊಡಗಿಸಿಕೊಂಡಿರುವ ಎಂಎಸ್ಎಂಇಗಳು ಮತ್ತು ಉದ್ಯಮಿಗಳು ಎಲ್ಲರೂ ಕಷ್ಟಪಟ್ಟು ಕೆಲಸ ಮಾಡಲು ಮತ್ತು ಮತ್ತೆ ಪುಟಿಯಲು ನಿರ್ಧರಿಸಿದ್ದಾರೆ. ಆದರೆ, ಈ ಸವಾಲಿನ ಸಮಯದಲ್ಲಿ ಅವರಿಗೆ ರಾಜ್ಯ ಸರ್ಕಾರದ ಮಟ್ಟದಲ್ಲಿ ಮತ್ತು ಬ್ಯಾಂಕಿಂಗ್ ವಲಯದಲ್ಲಿ ಬೆಂಬಲ ಬೇಕಾಗುತ್ತದೆ ಎಂದಿದ್ದಾರೆ.
ಈ ನಿಟ್ಟಿನಲ್ಲಿ, ರಾಜೀವ್ ಅವರು ಕೇಂದ್ರ ಹಣಕಾಸು ಮಂತ್ರಿಗಳಿಗೆ, ಪ್ರಧಾನಮಂತ್ರಿಗಳಿಗೆ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳಿಗೆ ವಿವರವಾದ ಪತ್ರವೊಂದನ್ನು ಬರೆದಿದ್ದಾರೆ ಮತ್ತು ಉದ್ಯಮಿಗಳೊಂದಿಗಿನ ಅವರ ವಿಡಿಯೋ ಕಾನ್ಫ್ ರೆನ್ಸ್ ಆಧರಿಸಿ ಅವರ ಹೆಚ್ಚಿನ ಸಲಹೆಗಳನ್ನು ಪರಿಗಣಿಸುವಂತೆ ಕೋರಿದ್ದಾರೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications