ಸ್ವಚ್ಛ ಭಾರತ ಅನುದಾನ ದುರ್ಬಳಕೆ, ಕಾಂಗ್ರೆಸ್ ಸಚಿವ, ಶಾಸಕರ ವಿರುದ್ಧ ದೂರು
ಬೆಂಗಳೂರು, ಡಿಸೆಂಬರ್ 30: ಕಾಂಗ್ರೆಸ್ಸಿನ ಕೆಲ ಸಚಿವ ಹಾಗೂ ಶಾಸಕರ ವಿರುದ್ಧ ಸ್ವಚ್ಛ ಭಾರತ ಅನದಾನ ದುರ್ಬಳಕೆ ಆರೋಪ ಕೇಳಿಬಂದಿದೆ.
ಸ್ವಚ್ಛ ಭಾರತ ಅನದಾನ ದುರ್ಬಳಕೆ ಮಾಡಿಕೊಂಡಿದ್ದಾರೆಂದು ಕೆಲ ಕಾಂಗ್ರೆಸ್ ಸಚಿವರು, ಶಾಸಕರ ವಿರುದ್ಧ ಬಿಜೆಪಿಯ ಎನ್ ಆರ್ ರಮೇಶ್ ಅವರು ಲೋಕಾಯುಕ್ತ ಮತ್ತು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ದೂರು ನೀಡಿದ್ದಾರೆ.

ರಾಜ್ಯ ಕೃಷಿ ಸಚಿವ ಕೃಷ್ಣ ಬೈರೇಗೌಡ, ವಸತಿ ಸಚಿವ ಎಂ ಕೃಷ್ಣಪ್ಪ, ಶಾಸಕರಾದ ಹ್ಯಾರೀಶ್, ದಿನೇಶ್ ಗುಂಡೂರಾವ್, ಎಸ್ ಟಿ ಸೋಮಶೇಖರ್, ಪ್ರಿಯಾಕೃಷ್ಣ, ಜಮೀರ್ ಅಹಮ್ಮದ್ ಖಾನ್, ಬೈರಾತಿ ಬಸವರಾಜ ವಿರುದ್ಧ ದೂರು ದಾಖಲಿಸಿದ್ದಾರೆ.
ಇವರೆಲ್ಲರು ಸ್ವಚ್ಛ ಭಾರತ ಅನದಾನ ದುರ್ಬಳಕೆ ಮಾಡಿದ್ದು, ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಎನ್ ಆರ್ ರಮೇಶ್ ಅವರು ಎಸಿಬಿ ಮತ್ತು ಲೋಕಾಯುಕ್ತಗೆ ಮನವಿ ಮಾಡಿದ್ದಾರೆ.
More From
-
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ -
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications