ವಿವೇಕಾನಂದರ ನೆನಪಲ್ಲಿ ಜ.12ರಂದು ಮಲ್ಲೇಶ್ವರದಲ್ಲಿ ರಾಷ್ಟ್ರೀಯ ಯುವದಿನ
ಬೆಂಗಳೂರು, ಜನವರಿ 08: ಸ್ವಾಮಿ ವಿವೇಕಾನಂದರ ನೆನಪಲ್ಲಿ ಜನವರಿ 12 ರಂದು ಮಲ್ಲೇಶ್ವರದಲ್ಲಿ ರಾಷ್ಟ್ರೀಯ ಯುವದಿನ ಪ್ರಯುಕ್ತ 'ಯೂತ್ ಎಡ್ಜ್ 2019' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಡಾ.ಅಶ್ವಥ್ನಾರಾಯಣ ಫೌಂಡೇಶನ್, ನಮ್ಮ ಮಲ್ಲೇಶ್ವರ, ಡಿಸ್ಕವರಿ ವಿಲೇಜ್ ಸೇರಿ ಆಯೋಜಿಸುತ್ತಿರುವ ಈ ಕಾರ್ಯಕ್ರಮವು ಮಲ್ಲೇಶ್ವರದ ಚೌಡಯ್ಯ ಮೆಮೊರಿಯಲ್ ಹಾಲ್ನಲ್ಲಿ ಜರುಗಲಿದೆ.
ಎರಡು ಬ್ಯಾಚ್ಗಳಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಮೊದಲ ಬ್ಯಾಚ್ಗೆ 9:30 ರಿಂದ 1 ಹಾಗೂ ಎರಡನೇಯ ಬ್ಯಾಚ್ಗೆ 1 ರಿಂದ ಸಂಜೆ ಐದು ಗಂಟೆ ವರೆಗೆ ನಾಯಕತ್ವ ಗುಣ ಬೆಳವಣಿಗೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾಹಿತಿ ಪೂರ್ಣ ಉಪನ್ಯಾಸಗಳು, ಪ್ರಾಯೋಗಿಕ ಪಾಠಗಳು ಇರಲಿವೆ.

ಕಾರ್ಯಕ್ರಮದಲ್ಲಿ ಪ್ರಸಿದ್ಧ ವ್ಯಕ್ತಿತ್ವ ವಿಕಸನ ಭಾಷಣಕರರಾದ ಇಯಾನ್ ಫಾರಿಯಾ, ಬಿ.ಎಸ್.ಶಾಂತಾರಾಜು, ಪ್ಯಾರಾ ಅಥ್ಲೀಟ್ ಮಾಲತಿ.ಕೆ.ಹೊಳ್ಳ, ಚೇತನ್ ವೇಣುಗೋಪಾಲ್ ಭಾಗವಹಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಮಲ್ಲೇಶ್ವರ ಶಾಸಕ ಅಶ್ವಥ್ನಾರಾಯಣ್ ಇರಲಿದ್ದಾರೆ.
ಉಪನ್ಯಾಸ ಕಾರ್ಯಕರ್ಮದಲ್ಲಿ ಶಿಬಿರಾರ್ಥಿಯಾಗಲು ಆನ್ಲೈನ್ ಮೂಲಕ ನೊಂದಾವಣಿ ಆಗಬೇಕಿದೆ. ಹೆಚ್ಚಿನ ಮಾಹಿತಿಗಳು ಮಲ್ಲೇಶ್ವರ ಬಿಜೆಪಿ ಶಾಸಕ ಡಾ.ಅಶ್ವಥ್ನಾರಾಯಣ ಅವರ ಫೇಸ್ಬುಕ್ ಪುಟದಲ್ಲಿ ಲಭ್ಯವಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ












Click it and Unblock the Notifications