ಸಂಗೀತಪ್ರಿಯರಿಗಾಗಿ ಸ್ವರಮೇಧ ವಾರ್ಷಿಕೋತ್ಸವ
ಸ್ವರಮೇಧ ಇಂಟರ್ನ್ಯಾಶನಲ್ ಮ್ಯೂಸಿಕ್ ಅಕಾಡೆಮಿಯನ್ನು 2015ರಲ್ಲಿ ಗಾಯಕ ಚಿನ್ಮಯ ಎಂ.ರಾವ್ ಹೊನಗೋಡು ಪ್ರಾರಂಭಿಸಿದರು. ತಮ್ಮಲ್ಲಿನ ಸಂಗೀತ ಪ್ರತಿಭೆಯನ್ನು ಸಹೃದಯರಿಗೆ, ಸಂಗೀತಾಸಕ್ತರಿಗೆ ಹಂಚುವ, ತರಬೇತಿ ನೀಡುವ ಉದ್ದೇಶದಿಂದ ಸ್ವರಮೇಧ ಜನ್ಮತಾಳಿದ
ಬೆಂಗಳೂರು, ಮಾರ್ಚ್ 2: ಹೊಸ ಸಂಗೀತ ಪ್ರತಿಭೆಯನ್ನು ಗುರುತಿಸಿ, ತರಬೇತಿ ನೀಡುವ ಸಲುವಾಗಿ ಹುಟ್ಟಿಕೊಂಡ ಸ್ವರಮೇಧ ಇಂಟರ್ನ್ಯಾಶನಲ್ ಮ್ಯೂಸಿಕ್ ಅಕಾಡೆಮಿ(ರಿ.) ಮಾರ್ಚ್ 4 ರಂದು ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದೆ. ರಾಜರಾಜೇಶ್ವರಿ ನಗರದ ರಾಜೇಶ್ವರಿ ವಿದ್ಯಾಲಯ ಸಭಾಂಗಣದಲ್ಲಿ ಅಪರಾಹ್ನ 3 ಗಂಟೆಗೆ ಆರಂಭವಾಗಲಿರುವ ಕಾರ್ಯಕ್ರಮವನ್ನು ಹಿರಿಯ ಗಾಯಕ ವಿದ್ವಾನ್ ಅನಂತ ಅವಧಾನಿ ಉದ್ಘಾಟಿಸಲಿದ್ದಾರೆ.

ಲೇಖಕ ಅಗ್ನಿ ಶ್ರೀಧರ್, ರಾಜರಾಜೇಶ್ವರಿ ನಗರದ ಬಿಬಿಎಂಪಿ ಸದಸ್ಯೆ ನಲಿನಿ ಮಂಜುನಾಥ್ ಮುಂತಾದವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಂದು ಸಂಜೆ 6:30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಬಿಬಿಎಂಪಿ ಮೇಯರ್ ಜಿ. ಪದ್ಮಾವತಿ, ನಟ ರಾಜೇಶ್ ಧ್ರುವ ಮುಂತಾದವರು ಉಪಸ್ಥಿತರಿರುತ್ತಾರೆ.

ಸ್ವರಮೇಧ ಇಂಟರ್ನ್ಯಾಶನಲ್ ಮ್ಯೂಸಿಕ್ ಅಕಾಡೆಮಿಯನ್ನು 2015ರಲ್ಲಿ ಗಾಯಕ ಚಿನ್ಮಯ ಎಂ.ರಾವ್ ಹೊನಗೋಡು ಪ್ರಾರಂಭಿಸಿದರು. ತಮ್ಮಲ್ಲಿನ ಸಂಗೀತ ಪ್ರತಿಭೆಯನ್ನು ಸಹೃದಯರಿಗೆ, ಸಂಗೀತಾಸಕ್ತರಿಗೆ ಹಂಚುವ, ತರಬೇತಿ ನೀಡುವ ಉದ್ದೇಶದಿಂದ ಸ್ವರಮೇಧ ಜನ್ಮತಾಳಿದೆ. ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದ ನಶಿಸಿಹೋಗುತ್ತಿರುವ ನಮ್ಮಸಾಂಪ್ರದಾಯಿಕ ಕಲೆ, ಸಂಗೀತವನ್ನು ಉಳಿಸಿ, ಬೆಳೆಸಿ ಇಂದಿನ ತಲೆಮಾರಿಗೆ ಪರಿಚಯಿಸುವ ಮಹತ್ವದ ಕೆಲಸವನ್ನು ಸ್ವರಮೇಧ ಮಾಡುತ್ತಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications