ಸಂಗೀತಪ್ರಿಯರಿಗಾಗಿ ಸ್ವರಮೇಧ ವಾರ್ಷಿಕೋತ್ಸವ
ಸ್ವರಮೇಧ ಇಂಟರ್ನ್ಯಾಶನಲ್ ಮ್ಯೂಸಿಕ್ ಅಕಾಡೆಮಿಯನ್ನು 2015ರಲ್ಲಿ ಗಾಯಕ ಚಿನ್ಮಯ ಎಂ.ರಾವ್ ಹೊನಗೋಡು ಪ್ರಾರಂಭಿಸಿದರು. ತಮ್ಮಲ್ಲಿನ ಸಂಗೀತ ಪ್ರತಿಭೆಯನ್ನು ಸಹೃದಯರಿಗೆ, ಸಂಗೀತಾಸಕ್ತರಿಗೆ ಹಂಚುವ, ತರಬೇತಿ ನೀಡುವ ಉದ್ದೇಶದಿಂದ ಸ್ವರಮೇಧ ಜನ್ಮತಾಳಿದ
ಬೆಂಗಳೂರು, ಮಾರ್ಚ್ 2: ಹೊಸ ಸಂಗೀತ ಪ್ರತಿಭೆಯನ್ನು ಗುರುತಿಸಿ, ತರಬೇತಿ ನೀಡುವ ಸಲುವಾಗಿ ಹುಟ್ಟಿಕೊಂಡ ಸ್ವರಮೇಧ ಇಂಟರ್ನ್ಯಾಶನಲ್ ಮ್ಯೂಸಿಕ್ ಅಕಾಡೆಮಿ(ರಿ.) ಮಾರ್ಚ್ 4 ರಂದು ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದೆ. ರಾಜರಾಜೇಶ್ವರಿ ನಗರದ ರಾಜೇಶ್ವರಿ ವಿದ್ಯಾಲಯ ಸಭಾಂಗಣದಲ್ಲಿ ಅಪರಾಹ್ನ 3 ಗಂಟೆಗೆ ಆರಂಭವಾಗಲಿರುವ ಕಾರ್ಯಕ್ರಮವನ್ನು ಹಿರಿಯ ಗಾಯಕ ವಿದ್ವಾನ್ ಅನಂತ ಅವಧಾನಿ ಉದ್ಘಾಟಿಸಲಿದ್ದಾರೆ.

ಲೇಖಕ ಅಗ್ನಿ ಶ್ರೀಧರ್, ರಾಜರಾಜೇಶ್ವರಿ ನಗರದ ಬಿಬಿಎಂಪಿ ಸದಸ್ಯೆ ನಲಿನಿ ಮಂಜುನಾಥ್ ಮುಂತಾದವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಂದು ಸಂಜೆ 6:30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಬಿಬಿಎಂಪಿ ಮೇಯರ್ ಜಿ. ಪದ್ಮಾವತಿ, ನಟ ರಾಜೇಶ್ ಧ್ರುವ ಮುಂತಾದವರು ಉಪಸ್ಥಿತರಿರುತ್ತಾರೆ.

ಸ್ವರಮೇಧ ಇಂಟರ್ನ್ಯಾಶನಲ್ ಮ್ಯೂಸಿಕ್ ಅಕಾಡೆಮಿಯನ್ನು 2015ರಲ್ಲಿ ಗಾಯಕ ಚಿನ್ಮಯ ಎಂ.ರಾವ್ ಹೊನಗೋಡು ಪ್ರಾರಂಭಿಸಿದರು. ತಮ್ಮಲ್ಲಿನ ಸಂಗೀತ ಪ್ರತಿಭೆಯನ್ನು ಸಹೃದಯರಿಗೆ, ಸಂಗೀತಾಸಕ್ತರಿಗೆ ಹಂಚುವ, ತರಬೇತಿ ನೀಡುವ ಉದ್ದೇಶದಿಂದ ಸ್ವರಮೇಧ ಜನ್ಮತಾಳಿದೆ. ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದ ನಶಿಸಿಹೋಗುತ್ತಿರುವ ನಮ್ಮಸಾಂಪ್ರದಾಯಿಕ ಕಲೆ, ಸಂಗೀತವನ್ನು ಉಳಿಸಿ, ಬೆಳೆಸಿ ಇಂದಿನ ತಲೆಮಾರಿಗೆ ಪರಿಚಯಿಸುವ ಮಹತ್ವದ ಕೆಲಸವನ್ನು ಸ್ವರಮೇಧ ಮಾಡುತ್ತಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications