ವಂಚನೆ: ಸಿಂಡಿಕೇಟ್ ಬ್ಯಾಂಕ್ ಚೇರ್ಮನ್ ಬಂಧನ
ಬೆಂಗಳೂರು, ಆ.3: ವಂಚನೆ ಹಾಗೂ ಲಂಚ ಪಡೆದ ಆರೋಪದ ಮೇಲೆ ಸಿಂಡಿಕೇಟ್ ಬ್ಯಾಂಕ್ ಚೇರ್ಮನ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಸ್ ಕೆ ಜೈನ್ ಅವರನ್ನು ಸಿಬಿಐ ತಂಡ ಬಂಧಿಸಿದೆ. ಕೆಲ ಕಂಪನಿಗಳ ಸಾಲದ ಮಿತಿ ಹೆಚ್ಚಿಸಲು ಜೈನ್ ಅವರು 50 ಲಕ್ಷ ರು ಲಂಚ ಪಡೆದ ಆರೋಪ ಎದುರಿಸುತ್ತಿದ್ದಾರೆ.
ಸಿಂಡಿಕೇಟ್ ಬ್ಯಾಂಕ್ ಎಂಡಿ ಸುಧೀರ್ ಕುಮಾರ್ ಜೈನ್ ಅವರ ಜತೆಗೆ ಇನ್ನೂ ಐವರನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.ಸುಮಾರು ಆರು ತಿಂಗಳ ಕಾಲ ಜೈನ್ ಅವರ ಚಲನವಲನ, ವ್ಯವಹಾರಗಳ ಮೇಲೆ ಸಿಬಿಐ ತಂಡ ಕಣ್ಣಿಟ್ಟು, ಮಾಹಿತಿ ಕಲೆ ಹಾಕಿತ್ತು.

ದೇಶದ ನಾಲ್ಕು ಪ್ರಮುಖ ನಗರಗಳ 20 ಕಡೆ ಈ ವ್ಯವಹಾರ ಕುರಿತಂತೆ ಮಾಹಿತಿ ಪಡೆಯಲಾಗಿತ್ತು. ಖಚಿತ ಮಾಹಿತಿ ಪಡೆದ ನಂತರ ಜೈನ್ ಅವರನ್ನು ಬೆಂಗಳೂರಿನಲ್ಲಿ ಸಿಬಿಐ ಬಂಧಿಸಿದೆ. ಸಾಲದ ಮಿತಿ ಹೆಚ್ಚಿಸುವಂತೆ ಕೋರಿದ ಎರಡು ಕಂಪನಿಗಳು ಕಲ್ಲಿದ್ದಲು ಹಗರಣದಲ್ಲಿ ಭಾಗಿಯಾಗಿವೆ ಎಂಬ ಸುದ್ದಿ ಇದೆ.
More From
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications