'ಜನತಾ ಕರ್ಫ್ಯೂ' ಬಗ್ಗೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣ ಪ್ರತಿಕ್ರಿಯೆ
ಬೆಂಗಳೂರು, ಮಾರ್ಚ್ 21: 'ಜನತಾ ಕರ್ಫ್ಯೂ' ಬಗ್ಗೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕ ಜ್ಯುವೆಲರಿ ಅಸೋಸಿಯೇಷನ್ ಅಧ್ಯಕ್ಷರು ಕೂಡ ಆಗಿರುವ ಶರವಣ ಬಂದ್ ಬಗ್ಗೆ ವಿವರ ನೀಡಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೊರೊನಾ ವೈರಸ್ ವಿರುದ್ಧ ಹೋರಾಟ ಮಾಡುವ ಸಲುವಾಗಿ ಘೋಷಣೆ ಮಾಡಿದ ಜನತಾ ಕರ್ಫ್ಯೂಗೆ ಶರವಣ ಬೆಂಬಲ ನೀಡಿದ್ದಾರೆ. ಆ ದಿನ ತಮ್ಮ ಸಂಘದ ವತಿಯಿಂದ ಚಿನ್ನದ ಅಂಗಡಿಗಳನ್ನು ಬಂದ್ ಮಾಡಲು ನಿರ್ಧಾರ ಮಾಡಲಾಗಿದೆಯಂತೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ''ಪ್ರಧಾನಿಯವರು ಆಗ್ರಹಪೂರ್ವಕ ವಿನಂತಿ ಹಿಂದಿರುವ ಕಾಳಜಿಯನ್ನು ಅಭಿನಂದಿಸುತ್ತೇನೆ. ಎಲ್ಲರ ಸಹಕಾರದಿಂದ ಮಾತ್ರ ಜನತಾ ಕರ್ಫ್ಯೂ ಯಶಸ್ವಿಯಾಗಬಲ್ಲದು. ಅದರಿಂದ ದಿನಾಂಕ 22/03/2020 ಭಾನುವಾರ ಕರ್ನಾಟಕ ಜ್ಯುವೆಲರಿ ಅಸೋಸಿಯೇಷನ್ ವತಿಯಿಂದ ಎಲ್ಲಾ ಜ್ಯುವೆಲರಿ ಅಂಗಡಿಗಳನ್ನು ಬಂದ್ ಮಾಡುವ ನಿರ್ಣಯ ಕೈಗೊಂಡಿದ್ದೇವೆ'' ಎಂದು ತಿಳಿಸಿದ್ದಾರೆ.

ಚಿಕ್ಕಪೇಟೆ, ಸಿಟಿ ಮಾರ್ಕೆಟ್ ನಲ್ಲಿ ಹೆಚ್ಚು ಜನಸಂದಣಿ ಇರುವುದರಿಂದ ಆ ಭಾಗದ ಜ್ಯುವೆಲರಿ ಅಂಗಡಿಗಳಿಗೆ 7 ದಿನಗಳ ಕಾಲ ರಜೆ ಎಂದು ಅಲ್ಲಿನ ಅಸೋಸಿಯೇಷನ್ ತಿಳಿಸಿದೆ. ಆದರೆ, ತಮ್ಮ ಜ್ಯುವೆಲರಿ ಅಂಗಡಿಗಳನ್ನು ಪ್ರಧಾನಿಯವರು ಹೇಳಿರುವ ಹಾಗೆ ಭಾನುವಾರ ಬೆಳಗ್ಗೆ 7 ಗಂಟೆಯಿಂದ ರಾತ್ರಿ 9:00 ಗಂಟೆಯವರೆಗೆ ಬಂದ್ ಮಾಡಿರುತ್ತೇವೆ. ಎಂದು ಶರವಣ ಹೇಳಿದ್ದಾರೆ.
ಬಂದ್ ಜೊತೆಗೆ ಅಂಗಡಿಗೆ ಬರುವ ಗ್ರಾಹಕರಿಗೆ ಮುಂಜಾಗ್ರತೆ ಕ್ರಮವಾಗಿ ಕೈಗಳನ್ನು ಶುದ್ಧಿಗೊಳಿಸುವ ಸ್ಯಾನಿಟೈಸರ್ ನೀಡಲಾಗುವುದಂತೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications