ವಲಸೆ ಬದುಕಿನ ಮೇಲೆ ಬೆಳಕು ಚೆಲ್ಲುವ 'ಹಿಜಾಬ್' ಕುರಿತು ಅವಲೋಕನ
ಬೆಂಗಳೂರು, ಮಾರ್ಚ್ 21: ಲೇಖಕ, ವೈದ್ಯರು ಆಗಿರುವ ಗುರುಪ್ರಸಾದ್ ಕಾಗಿನೆಲೆಯವರ 'ಹಿಜಾಬ್' ಕಾದಂಬರಿ ಆಧಾರಿತ ಸಂವಾದ ಕಾರ್ಯಕ್ರಮವು ಮಾ.25ಕ್ಕೆ ಬಸವನಗುಡಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ನಲ್ಲಿ ನಡೆಯಲಿದೆ.
ಹಿಜಾಬ್ ಗುರುಪ್ರಸಾದ್ ಅವರ ಮೂರನೇ ಕಾದಂಬರಿಯಾಗಿದೆ , ಕಥೆಯ ಪ್ರಾರಂಭದಲ್ಲಿ ಓದಲು ಕುತೂಹಲ ರೋಚಕ ಹುಟ್ಟಿಸಿದರೂ ಕೊನೆಯ ಪುಟದಲ್ಲಿ ಶಾಂತ ತಟಸ್ಥ ರೀತಿಯಲ್ಲಿ ಸಾಗಿರುವ ಕಾದಂಬರಿ ಇದಾಗಿದೆ.
.ಇಡೀ ಕಾದಂಬರಿಯು ವಲಸೆ ಬಂದಿರುವ ಕಪ್ಪು ಬಣ್ಣದ ಮುಸ್ಲಿಮರು, ಪಕೋಡ ಜತೆ ಬಿಯರ್ ಕುಡಿಯುವ ಭಾರತೀಯರು, ಜಾಗತಿಕ ಜ್ಞಾನವಿಲ್ಲದ ಸ್ಥಳೀಯ ಅಮೆರಿಕನ್ನರ ಮಧ್ಯೆ ನಡಯುವ ಕಥೆಗಳನ್ನು ಬಹಳ ಚೆನ್ನಾಗಿ ಕಟ್ಟಿಕೊಡುತ್ತದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಈಗ ಭಯೋತ್ಪಾದನೆಯಂತಹ ಜಾಗತಿಕ ಸಮಸ್ಯೆಗಳು ಉಲ್ಬಣಗೊಂಡಿರುವ ಕಾಲದಲ್ಲಿ ವಲಸೆ ಎನ್ನುವ ವಿಷಯ ಇಟ್ಟುಕೊಂಡು ಬರೆದಿರುವ ಕಾದಂಬರಿ ಹಿಜಾಬ್, ಕಪ್ಪು ಮತ್ತು ಮುಸ್ಲಿಂ ಧರ್ಮ ಅನುಸರಿಸುವ ಸೋಮಾಲಿಯದವರು ಅಮರೆಕಗೆ ವಲಸೆ ಬರುವುದು, ಅಲ್ಲಿನ ಮೂಲ ನಿವಾಸಿಗಳನ್ನು ಕೊಂಡು ತಮ್ಮದೇ ಅಮೆರಿಕ ಕಟ್ಟಿಕೊಂಡ ಐರೋಪ್ಯ ಕತೆಗಳನ್ನು ಅಲ್ಲಿ ಓದಬಹುದಾಗಿದೆ.

ಅಂದು ಡಾ. ಸಿ.ಎನ್. ರಾಮಚಂದ್ರನ್, ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಎನ್. ಮಂಗಳಾ ವಾಚನ ಮಾಡಲಿದ್ದಾರೆ. ದತ್ತಾತ್ರಿ ಎಂ.ಆರ್ ಲೇಖಕರೊಡನೆ ಸಂವಾದ ನಡೆಸಲಿದ್ದಾರೆ.
ಏನು- ಹಿಜಾಬ್ ಕಾದಂಬರಿ ಕುರಿತು ಸಂವಾದ
ಎಲ್ಲಿ- ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಸವನಗುಡಿ
ಯಾವಾಗ-ಮಾರ್ಚ್ 25, ಭಾನುವಾರ, ಬೆಳಗ್ಗೆ 10.30
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications