ಮುನ್ನೋಟದ ಅರಿಮೆಯಲ್ಲಿ 'ಗಣರಾಜ್ಯಕ್ಕೊಂದು ಮರುನೋಟ'
ಬೆಂಗಳೂರು, ಜನವರಿ 22: ಲೇಖಕ ವಸಂತಶೆಟ್ಟಿ ಅವರ ಮುನ್ನೋಟ ಮಳಿಗೆಯಲ್ಲಿ ಜನವರಿ 26 ರಂದು 'ಗಣರಾಜ್ಯಕ್ಕೊಂದು ಮರುನೋಟ' ಶೀರ್ಷಿಕೆಯಲ್ಲಿ ಅರಿಮೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಗಣರಾಜ್ಯೋತ್ಸವಕ್ಕೆ ಮುನ್ನೋಟದಲ್ಲಿ ನಡೆಯಲಿರುವ ವಿಶೇಷ ಮಾತುಕತೆಯಲ್ಲಿ ನಗರ ಯೋಜನಾ ತಜ್ಞ ಅಶ್ವಿನ್ ಮಹೇಶ್ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದಾರೆ. ಗಣತಂತ್ರಕ್ಕೊಂದು ಮರುನೋಟ ನೀಡುವ, ಭಾರತದ ಏಳಿಗೆಯಲ್ಲಿ ಅಧಿಕಾರ ವಿಕೇಂದ್ರಿಕರಣ ಮತ್ತು ಒಕ್ಕೂಟ ವ್ಯವಸ್ಥೆಯ ಪಾತ್ರದ ಬಗ್ಗೆ ಬೆಳಕು ಚೆಲ್ಲುವ ಮಾತುಕತೆಯನ್ನು ಅವರು ನಡೆಸಿಕೊಡಲಿದ್ದಾರೆ.
ದೇಶಕ್ಕೆ ಸ್ವಾತಂತ್ರ್ಯ ಬಂದಾಗ ದೇಶದ ರಾಜಕೀಯ ನಾಯಕತ್ವದ ಬಗ್ಗೆ ಜನರು ಅಪಾರ ನಂಬಿಕೆ ಇರಿಸಿದ್ದರು. ತಡವಿಲ್ಲದೇ ಭಾರತ ಒಕ್ಕೂಟ ಏಳಿಗೆಯತ್ತ ಧಾಪುಗಾಲು ಹಾಕಲಿದೆ ಎಂದೇ ನಂಬಿದ್ದರು. ಎಪ್ಪತ್ತು ವರ್ಷಗಳ ನಂತರ ನೋಡಿದರೆ ಈ ನಂಬಿಕೆ ಹುಸಿಯಾಗಿದ್ದಷ್ಟೇ ಅಲ್ಲದೆ ರಾಜಕೀಯ ನಾಯಕತ್ವದ ಬಗ್ಗೆಯೇ ಒಂದು ರೀತಿಯ ನಿರಾಸೆ ಕವಿದಿದೆ ಹಾಗಾದರೆ ನಾವು ಎಡವಿದ್ದು ಎಲ್ಲಿ ಇಂತಹ ಸಾವಿರಾರು ಪ್ರಶ್ನೆಗಳ ಕುರಿತು ಚರ್ಚೆ ನಡೆಯಲಿದೆ.

ಏನು- ಗಣರಾಜ್ಯಕ್ಕೊಂದು ಮರುನೋಟ
ಎಲ್ಲಿ-ಮುನ್ನೋಟ ಬುಕ್ ಸ್ಟೋರ್, ನಂ67 , ಸೌತ್ ಅವೆನ್ಯೂ ಕಾಂಪ್ಲೆಕ್ಸ್, ಡಿವಿಜಿ ರಸ್ತೆ, ನಾಗಸಂದ್ರ ಸರ್ಕಲ್ ಬಳಿ, ಬಸವನಗುಡಿ.
ಯಾವಾಗ-ಜನವರಿ 26, ಬೆಳಗ್ಗೆ ಭಾನುವಾರ ಬೆಳಿಗ್ಗೆ 11.30
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications