ಮುನ್ನೋಟ: ಸ್ಟೀಫನ್ ಹಾಕಿಂಗ್ ವಿಜ್ಞಾನ ಪ್ರಪಂಚದ ಬೆರಗು
ಬೆಂಗಳೂರು, ಏಪ್ರಿಲ್ 25: ಲೇಖಕ ವಸಂತ್ ಶೆಟ್ಟಿ ಅವರ ಮುನ್ನೋಟ ಮಳಿಗೆಯಲ್ಲಿ ಇತ್ತೀಚೆಗೆ ನಿಧನರಾದ ವಿಜ್ಞಾನಿ ಸ್ಟೀಫನ್ ಹಾಕಿಂಗ್ ಅವರ ಬದುಕು ಕುರಿತು 'ಸ್ಟೀಫನ್ ಹಾಕಿಂಗ್ ಅನ್ನುವ ವಿಜ್ಞಾನ ಪ್ರಪಂಚದ ಬೆರಗು' ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕಾರ್ಯಕ್ರಮವು ಏಪ್ರಿಲ್ 29ರಂದು ಮುನ್ನೋಟ ಮಳಿಗೆಯಲ್ಲಿ ಬೆಳಗ್ಗೆ 11.30ಕ್ಕೆ ನಡೆಯಲಿದೆ. ಇಂಗ್ಲಿಷ್ ,ಭೌತಶಾಸ್ತ್ರಜ್ಞ, ಕಾಸ್ಮೊಲಾಜಿಸ್ಟ್ ಸ್ಟೀಫನ್ ಹಾಕಿಂಗ್(8 ಜನವರಿ 1942-14 ಮಾರ್ಚ್ 2018) 40 ವರ್ಷಕ್ಕೂ ಅಧಿಕ ಕಾಲದಿಂದ ವಿಜ್ಞಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರು. ಹಲವು ವರ್ಷಗಳಿಂದ ಅಮಿಯೊಟ್ರೋಫಿಕ್ ಲ್ಯಾಟರಲ್ ಸ್ಕ್ಲೆರಾಸಿಸ್ (ಅಥವಾ ALS)ಎಂಬ ತೀವ್ರತರದ ಸ್ನಾಯುಚಾಲಕ ನರಕೋಶದ ಖಾಯಿಲೆಗೆ ತುತ್ತಾಗಿ ವಿಪರೀತ ಅಶಕ್ತತೆ ಹೊಂದಿದ್ದರು.
1963 ರಲ್ಲಿ ನರಕೋಶ ಸಂಬಂಧಿ ಕಾಯಿಲೆಗೆ ತುತ್ತಾದ ಹಾಕಿಂಗ್ ಕ್ರಮೇಣ ಪಾರ್ಶ್ವವಾಯು ಪೀಡಿತರಾಗುತ್ತ ಬಂದರು. ಗುಣಪಡಿಸಲಾಗದ ಈ ಕಾಯಿಲೆಯಿಂದ ಹಾಕಿಂಗ್ ಹೆಚ್ಚು ದಿನ ಬದುಕುವುದೇ ಇಲ್ಲ ಎಂದುಕೊಂಡಿದ್ದ ವೈದ್ಯರಿಗೇ ಅಚ್ಚರಿಯಾಗುವ ಮಟ್ಟಿಗೆ ತಮ್ಮ ಮನೋಬಲದಿಂದ ಹಾಕಿಂಗ್ ಬದುಕುಳಿದರು.

ಹಲವು ದಶಕಗಳ ಕಾಲ ವಿಜ್ಞಾನ ಕ್ಷೇತ್ರಕ್ಕೆ ದುಡಿದರು. ಅಭಿನವ ಐನ್ ಸ್ಟಿನ್ ಎನ್ನಬಹುದಾದ ಮಟ್ಟಿಗೆ ಅವರು ತಮ್ಮ ಬುದ್ಧಿ ಮತ್ತೆಯಿಂದ ಹೆಸರುವಾಸಿಯಾದರು. ಸ್ಟೀಫನ್ ಕುರಿತು ಅರಿಮೆ ಡಾಟ್ ಆರ್ಗ್ ಸಂಪಾದಕರಾದ ಪ್ರಶಾಂತ್ ಸೊರಟೂರು ಅವರು ಮಾತನಾಡಿಲಿದ್ದಾರೆ.
ಏನು-ಸ್ಟೀಫನ್ ಹಾಕಿಂಗ್ ಅನ್ನುವ ವಿಜ್ಞಾನ ಪ್ರಪಂಚದ ಬೆರಗು, ಎಲ್ಲಿ-ಮುನ್ನೋಟ, ನಂ.67, ಸೌತ್ ಅವೆನ್ಯೂ ಕಾಂಪ್ಲೆಕ್ಸ್, ಡಿವಿಜಿ ರಸ್ತೆ, ನಾಗಸಂದ್ರ ಸರ್ಕಲ್ ಬಳಿ, ಬಸವನಗುಡಿ ಯಾವಾಗ-ಏಪ್ರಿಲ್ 29 ಭಾನುವಾರ ಬೆಳಗ್ಗೆ 11.30
-
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications