ಏಕವಚನದಲ್ಲಿ ಮಾತಾಡಿ ಇರಿದು ಕೊಂದ ಭೂಪ!
ಬೆಂಗಳೂರು, ಜನವರಿ 30: ಏಕವಚನದಲ್ಲಿ ಮಾತನಾಡಿದ್ದಕ್ಕೆ ಆಕ್ಷೇಪಿಸಿದ ಎಂಬ ಕಾರಣ ಬೇಕರಿ ಕೆಲಸಗಾರನನ್ನು ಕೊಲೆಗೈದಿರುವ ಘಟನೆ ಹಳೆಬೈಯಪ್ಪನಹಳ್ಳಿ ಠಾಣೆಯಲ್ಲಿ ಜರುಗಿದೆ.
ಹಳೇ ಬೈಯಪ್ಪನಹಳ್ಳಿ ಅಂಬೇಡ್ಕರ್ ನಗರದ ಮುರಳಿ(48) ಕೊಲೆಯಾದವನು. ಪೆಂಟಿಂಗ್ ಕೆಲಸ ಮಾಡುವ ಜಯರಾಜ್ ಎನ್ನುವವರು ಬೇಕರಿಗೆ ಬಂದು ಸಿಗರೇಟನ್ನು ಏಕವಚನದಲ್ಲಿ ಕೇಳಿದ್ದಾನೆ. ಇದಕ್ಕೆ ಮುರಳಿ ಆಕ್ಷೇಪಿಸಿದ್ದು, ಇಬ್ಬರ ನಡುವೆ ವಾಗ್ವಾದಕ್ಕೆ ತಿರುಗಿ ಜಗಳ ನಡೆದಿದೆ. ಅಂಗಡಿ ಮಾಲೀಕರಾದ ರಂಜಿತ ಅವರು ಗದ್ದಲವನ್ನು ಉಪಶಮನ ಮಾಡಿ, ಜೈರಾಜ್ ಅವರನ್ನು ಮನೆಗೆ ಕಳುಹಿಸಿದ್ದಾರೆ.[ಮತ್ತದೇ ಮಳಿಗೆಗೆ ಕದಿಯಲು ಬಂದು ಸಿಕ್ಕಿ ಬಿದ್ದ ಚೋರಿಯರು]

ಆದರೆ ರಾತ್ರಿ 9:30 ಸಮಯದಲ್ಲಿ ಮುರಳಿ ಅಂಗಡಿ ಮುಚ್ಚಿ ಮನೆಗೆ ತೆರಳುವಾಗ ಬಂದ ಹಿಂದಿನಿಂದ ಬಂದ ಜೈರಾಜ್ ಚಾವಿನಿಂದ ಎದೆ, ಹೊಟ್ಟೆ, ತೊಡೆ ಭಾಗಗಳಿಗೆ ಇರಿದು. ಅವನನ್ನು ಬಿಡಿಸಲು ಬಂದ ಮತ್ತೊಬ್ಬ ವ್ಯಕ್ತಿಗೂ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದರು.
ಇನ್ನು ಇರಿತಕ್ಕೊಳಗಾದ ಮುರಳಿ ಮಾರ್ಗಮಧ್ಯೆ ಅಸುನೀಗಿದರೆ, ಬಿಡಿಸಲು ಬಂದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಬೈಯ್ಯಪ್ಪಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಜೈರಾಜ್ ತನಿಖೆಗೆ ಪೊಲೀಸರು ಜಾಲ ಬೀಸಿದ್ದಾರೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications