ನೆರೆ ರಾಜ್ಯದ ಶಿಕ್ಷಣ ಸಚಿವರಿಗೆ ದಿಢೀರ್ ಎದೆನೋವು: ಆಸ್ಪತ್ರೆಗೆ ಬರುವಾಗ ಹೆವಿ ಟ್ರಾಫಿಕ್, ಬೆಂಗಳೂರು ಪೊಲೀಸರ ನೆರವು, ಘಟನೆ ವಿವರ
ಬೆಂಗಳೂರು, ಆಗಸ್ಟ್ 13: ನೆರೆ ರಾಜ್ಯದ ಸಚಿವರೊಬ್ಬರಿಗೆ ಕಾರ್ಯಕ್ರಮವೊಂದರಲ್ಲಿ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಅಲ್ಲಿಂದ ಅವರನ್ನು ಕೂಡಲೇ ಬೆಂಗಳೂರು ಟ್ರಾಫಿಕ್ ಪೊಲೀಸರ ಸಹಾಯದಿಂದ ಇಲ್ಲಿನ ನಾರಾಯಣ ಹೆಲ್ಟ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಯಿತು.
ನೆರೆಯ ತಮಿಳು ನಾಡು ರಾಜ್ಯದ ಸರ್ಕಾರದ ಶಿಕ್ಷಣ ಸಚಿವರಾದ ಅನ್ಬಿಲ್ ಮಹೇಶ್ ಪೊಯ್ಯಪೊಳಿ (Anbil Mahesh Poyyamozhi) ಅವರು ಭಾನುವಾರ ಕೃಷ್ಣಗಿರಿಯಲ್ಲಿ ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅವರ ಎದೆಯಲ್ಲಿ ದಿಢೀರ್ ನೋವು ಕಾಣಿಸಿಕೊಂಡಿದೆ. ಕಾರ್ಯಕ್ರಮದಲ್ಲಿದ್ದವರು ಆತಂಕಕ್ಕೆ ಒಳಗಾದರು.

ಕೂಡಲೇ ಅವರನ್ನು ಕೃಷ್ಣಗಿರಿಯಿಂದ ಸಿಲಿಕಾನ್ ಸಿಟಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ತರಲು ನಿರ್ಧರಿಸಲಾಯಿತು. ಈ ವೇಳೆ ಅನೇಕಲ್ ಸುತ್ತಮುತ್ತ ತೀವ್ರ ಟ್ರಾಫಕ್ ಸಮಸ್ಯೆ ಇದ್ದ ಕಾರಣ. ಸಚಿವರು ಸಹಿತ ಆಸ್ಪತ್ರೆಗೆ ಬರುತ್ತಿದ್ದ ಕಾರಿಗೆ ಆಗಾಗ ಅಡಚರಣೆ ಉಂಟಾಯಿತು.
ಈ ವೇಳೆ ಬೆಂಗಳೂರು ಸಂಚಾರಿ ಪೊಲೀಸರ ನೆರವಿನ ಮೇರೆಗೆ ಅಲ್ಲಲ್ಲಿ ವಾಹನ ದಟ್ಟಣೆ (Traffic) ಕ್ಲಿಯರ್ ಮಾಡುತ್ತಾ ಶಿಕ್ಷಣ ಸಚಿವರನ್ನು ಪೊಲೀಸರ ನೆರವಿನಲ್ಲಿ ಆಸ್ಪತ್ರೆಗೆ ಸೂಕ್ತ ಸಮಯಕ್ಕೆ ದಾಖಲಾಯಿಸಲು ಸಾಧ್ಯವಾಯಿತು. ಈ ವೇಳೆ ಕೃಷ್ಣಗಿರಿ ಜಿಲ್ಲಾ ಪೊಲೀಸರು ಸಹ ಆಸ್ಪತ್ರೆಗೆ ಆಗಮಿಸಿದ್ದಾರೆ. ಸದ್ಯ ಸಚಿವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications