ಫಲಿತಾಂಶದ ದಿನ ತೇಜಸ್ವಿ ಸೂರ್ಯಗೆ ತೇಜಸ್ವಿನಿ ಅನಂತ್ ಕುಮಾರ್ ಟ್ವೀಟ್
"ಕಠಿಣ ಪರಿಶ್ರಮ ಮತ್ತು ಸ್ವಚ್ಛ ಕೈಗಳಿಂದ 1996 ರಿಂದಲೂ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಗೆದ್ದ ಅನಂತ್ ಕುಮಾರ್ ಅವರ ಪರಂಪರೆ ಮುಂದುವರಿಯಲಿ. ತೇಜಸ್ವಿ ಸೂರ್ಯ ಅವರಿಗೆ ಶುಭ ಹಾರೈಕೆ" ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಟ್ವೀಟ್ ಮಾಡಿದ್ದಾರೆ.
"ಬೆಂಗಳೂರು ದಕ್ಷಿಣದಲ್ಲಿ ಮತ್ತೆ ಬಿಜೆಪಿ ಗೆಲ್ಲಲಿದೆ. ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆಯನ್ನು ತೆರೆದ ಅನಂತ್ ಕುಮಾರ್ ಅವರು 1996 ರಿಂದ ಸತತ ರು ಬಾರಿ ಅವರು ಈ ಕ್ಷೇತ್ರದಲ್ಲಿ ತಮ್ಮ ಕಟಿಣ ಪರಿಶ್ರಮ ಮತ್ತು ಸ್ವಚ್ಛ ಹಸ್ತದಿಂದ ಗೆಲವು ಸಾಧಿಸಿದ್ದಾರೆ. ತೇಜಸ್ವಿ ಸೂರ್ಯ ಮತ್ತು ಬಿಜೆಪಿಗೆ ನನ್ನ ಶುಭ ಹಾರೈಕೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.
Bengaluru South will be going to BJP again. The constituency which opened the BJP account in South India by @AnanthKumar_BJP in 1991 and he held this constituency 6 times with hard work & clean hands since 1996 for @BJP4India.
— Chowkidar Tejaswini AnanthKumar (@Tej_AnanthKumar) May 23, 2019
All the best for @Tejasvi_Surya@BJP4Karnataka
ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿ ಸೂರ್ಯ, "ನಿಮ್ಮ ಆಶೀರ್ವಾದಕ್ಕೆ ಧನ್ಯವಾದಗಳು ಮೇಡಂ. ನೀವು ಮತ್ತು ಅನಂತ್ ಕುಮಾರ್ ಜೀ ಅವರು ನನ್ನ ಬದುಕಿನಲ್ಲಿ ವಹಸಿದ ಮಹತ್ವದ ಪಾತ್ರಕ್ಕಾಗಿ ನನ್ನ ಧನ್ಯವಾದಗಳು. ನಿಮ್ಮ ಪ್ರೀತಿಗೆ ನನ್ನ ಧನ್ಯವಾದಗಳು. ಶ್ರೀ ಅನಂತ್ ಕುಮಾರ್ ಅವರಿಂದ ಪ್ರೇರಣೆ ಪಡೆದು ಉತ್ತಮವಾಗಿ ಕೆಲಸ ಮಾಡಲು ನನಗೆ ದೇವರು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ" ಎಂದಿದ್ದಾರೆ.

Thank you ma'am for all your blessings. Ananthkumar Ji and you played an important pivotal role in shaping me. I thank you again for the love you have given me. I pray God to give me the strength to continue the good work of our inspiring leader Sri Ananthkumar. #Grateful https://t.co/pL9n1Svnlg
— Chowkidar Tejasvi Surya (@Tejasvi_Surya) May 23, 2019
ಬೆಂ
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications