Get Updates
Get notified of breaking news, exclusive insights, and must-see stories!

ಫಲಿತಾಂಶದ ದಿನ ತೇಜಸ್ವಿ ಸೂರ್ಯಗೆ ತೇಜಸ್ವಿನಿ ಅನಂತ್ ಕುಮಾರ್ ಟ್ವೀಟ್

"ಕಠಿಣ ಪರಿಶ್ರಮ ಮತ್ತು ಸ್ವಚ್ಛ ಕೈಗಳಿಂದ 1996 ರಿಂದಲೂ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಗೆದ್ದ ಅನಂತ್ ಕುಮಾರ್ ಅವರ ಪರಂಪರೆ ಮುಂದುವರಿಯಲಿ. ತೇಜಸ್ವಿ ಸೂರ್ಯ ಅವರಿಗೆ ಶುಭ ಹಾರೈಕೆ" ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಟ್ವೀಟ್ ಮಾಡಿದ್ದಾರೆ.

"ಬೆಂಗಳೂರು ದಕ್ಷಿಣದಲ್ಲಿ ಮತ್ತೆ ಬಿಜೆಪಿ ಗೆಲ್ಲಲಿದೆ. ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆಯನ್ನು ತೆರೆದ ಅನಂತ್ ಕುಮಾರ್ ಅವರು 1996 ರಿಂದ ಸತತ ರು ಬಾರಿ ಅವರು ಈ ಕ್ಷೇತ್ರದಲ್ಲಿ ತಮ್ಮ ಕಟಿಣ ಪರಿಶ್ರಮ ಮತ್ತು ಸ್ವಚ್ಛ ಹಸ್ತದಿಂದ ಗೆಲವು ಸಾಧಿಸಿದ್ದಾರೆ. ತೇಜಸ್ವಿ ಸೂರ್ಯ ಮತ್ತು ಬಿಜೆಪಿಗೆ ನನ್ನ ಶುಭ ಹಾರೈಕೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿ ಸೂರ್ಯ, "ನಿಮ್ಮ ಆಶೀರ್ವಾದಕ್ಕೆ ಧನ್ಯವಾದಗಳು ಮೇಡಂ. ನೀವು ಮತ್ತು ಅನಂತ್ ಕುಮಾರ್ ಜೀ ಅವರು ನನ್ನ ಬದುಕಿನಲ್ಲಿ ವಹಸಿದ ಮಹತ್ವದ ಪಾತ್ರಕ್ಕಾಗಿ ನನ್ನ ಧನ್ಯವಾದಗಳು. ನಿಮ್ಮ ಪ್ರೀತಿಗೆ ನನ್ನ ಧನ್ಯವಾದಗಳು. ಶ್ರೀ ಅನಂತ್ ಕುಮಾರ್ ಅವರಿಂದ ಪ್ರೇರಣೆ ಪಡೆದು ಉತ್ತಮವಾಗಿ ಕೆಲಸ ಮಾಡಲು ನನಗೆ ದೇವರು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ" ಎಂದಿದ್ದಾರೆ.

Tejaswini Anant Kumar tweet to Bangalore South BJP candidate Tejaswi Surya.

ಬೆಂ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+